ರೈತರ ಸಂಸ್ಥೆ ಕ್ಯಾಂಪ್ಕೋ ಯಶಸ್ವೀ ವ್ಯವಹಾರ ಸಂಸ್ಥೆ ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಸುವರ್ಣ ವಾಹಿನಿ ಮತ್ತು ಕನ್ನಡಪ್ರಭ ಹಾಗೂ ಐಎಎಂಪಿಎಲ್ ಆಶ್ರಯದಲ್ಲಿ 2021 ನೇ ಸಾಲಿನ ವ್ಯಾಪಾರ ವಹಿವಾಟಿನಲ್ಲಿ ಕ್ಯಾಂಪ್ಕೋಗೆ ಈ ಪ್ರಶಸ್ತಿ ಲಭ್ಯವಾಗಿದ್ದು, ರಾಜ್ಯದಲ್ಲಿ ಸಮೀಕ್ಷೆ ನಡೆಸಿ ಕ್ಯಾಂಪ್ಕೋ ಉತ್ತಮ ವ್ಯವಹಾರ ಸಂಸ್ಥೆ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
ಕ್ಯಾಂಪ್ಕೋ ಸಹಾಯಕ ಮುಖ್ಯ ವ್ಯವಸ್ಥಾಪಕ ಶ್ಯಾಮ ಪ್ರಸಾದ್ ಅವರು ಸಂಸ್ಥೆಯ ಪರವಾಗಿ ಈ ಪ್ರಶಸ್ತಿಯನ್ನು ಸಚಿವ ಮುರುಗೇಶ್ ನಿರಾಣಿ ಅವರಿಂದ ಸ್ವೀಕರಿಸಿದರು.
ಕಳೆದ ತಿಂಗಳು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಇವರಿಂದ ಅತ್ಯುತ್ತಮ ರಫ್ತು ಸಂಸ್ಥೆ ಎಂಬ ಪ್ರಶಸ್ತಿ ಕ್ಯಾಂಪ್ಕೋ ಪಡೆದಿತ್ತು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…