ರೈತರ ಸಂಸ್ಥೆ ಕ್ಯಾಂಪ್ಕೋ ಯಶಸ್ವೀ ವ್ಯವಹಾರ ಸಂಸ್ಥೆ ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಸುವರ್ಣ ವಾಹಿನಿ ಮತ್ತು ಕನ್ನಡಪ್ರಭ ಹಾಗೂ ಐಎಎಂಪಿಎಲ್ ಆಶ್ರಯದಲ್ಲಿ 2021 ನೇ ಸಾಲಿನ ವ್ಯಾಪಾರ ವಹಿವಾಟಿನಲ್ಲಿ ಕ್ಯಾಂಪ್ಕೋಗೆ ಈ ಪ್ರಶಸ್ತಿ ಲಭ್ಯವಾಗಿದ್ದು, ರಾಜ್ಯದಲ್ಲಿ ಸಮೀಕ್ಷೆ ನಡೆಸಿ ಕ್ಯಾಂಪ್ಕೋ ಉತ್ತಮ ವ್ಯವಹಾರ ಸಂಸ್ಥೆ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
ಕ್ಯಾಂಪ್ಕೋ ಸಹಾಯಕ ಮುಖ್ಯ ವ್ಯವಸ್ಥಾಪಕ ಶ್ಯಾಮ ಪ್ರಸಾದ್ ಅವರು ಸಂಸ್ಥೆಯ ಪರವಾಗಿ ಈ ಪ್ರಶಸ್ತಿಯನ್ನು ಸಚಿವ ಮುರುಗೇಶ್ ನಿರಾಣಿ ಅವರಿಂದ ಸ್ವೀಕರಿಸಿದರು.
ಕಳೆದ ತಿಂಗಳು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಇವರಿಂದ ಅತ್ಯುತ್ತಮ ರಫ್ತು ಸಂಸ್ಥೆ ಎಂಬ ಪ್ರಶಸ್ತಿ ಕ್ಯಾಂಪ್ಕೋ ಪಡೆದಿತ್ತು.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…