Advertisement
ಸುದ್ದಿಗಳು

ಕ್ಯಾಂಪ್ಕೋಗೆ ಇನ್ನೊಂದು ಗರಿ | ಯಶಸ್ವೀ ವ್ಯವಹಾರ ಸಂಸ್ಥೆ ಪ್ರಶಸ್ತಿ |

Share

ರೈತರ ಸಂಸ್ಥೆ ಕ್ಯಾಂಪ್ಕೋ ಯಶಸ್ವೀ ವ್ಯವಹಾರ ಸಂಸ್ಥೆ  ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಸುವರ್ಣ ವಾಹಿನಿ ಮತ್ತು ಕನ್ನಡಪ್ರಭ ಹಾಗೂ ಐಎಎಂಪಿಎಲ್‌ ಆಶ್ರಯದಲ್ಲಿ 2021 ನೇ ಸಾಲಿನ ವ್ಯಾಪಾರ ವಹಿವಾಟಿನಲ್ಲಿ ಕ್ಯಾಂಪ್ಕೋಗೆ ಈ ಪ್ರಶಸ್ತಿ ಲಭ್ಯವಾಗಿದ್ದು, ರಾಜ್ಯದಲ್ಲಿ ಸಮೀಕ್ಷೆ ನಡೆಸಿ ಕ್ಯಾಂಪ್ಕೋ ಉತ್ತಮ ವ್ಯವಹಾರ ಸಂಸ್ಥೆ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

Advertisement
Advertisement

ಕ್ಯಾಂಪ್ಕೋ ಸಹಾಯಕ ಮುಖ್ಯ ವ್ಯವಸ್ಥಾಪಕ ಶ್ಯಾಮ ಪ್ರಸಾದ್‌ ಅವರು ಸಂಸ್ಥೆಯ ಪರವಾಗಿ ಈ ಪ್ರಶಸ್ತಿಯನ್ನು ಸಚಿವ ಮುರುಗೇಶ್‌ ನಿರಾಣಿ ಅವರಿಂದ ಸ್ವೀಕರಿಸಿದರು.

Advertisement

ಕಳೆದ ತಿಂಗಳು ಕರ್ನಾಟಕ ಚೇಂಬರ್‌ ಆಫ್‌ ಕಾಮರ್ಸ್‌ ಇವರಿಂದ ಅತ್ಯುತ್ತಮ ರಫ್ತು ಸಂಸ್ಥೆ ಎಂಬ ಪ್ರಶಸ್ತಿ ಕ್ಯಾಂಪ್ಕೋ ಪಡೆದಿತ್ತು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

4 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

4 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

8 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago