ಸುದ್ದಿಗಳು

ಅ.30 : ಕ್ಯಾಂಪ್ಕೋ ಚಾಕೋಲೇಟ್‌ ನೂತನ ಉತ್ಪನ್ನ ಬಿಡುಗಡೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕ್ಯಾಂಪ್ಕೋ ವತಿಯಿಂದ ಮತ್ತೊಂದು ಚಾಕೋಲೇಟ್‌ ಉತ್ಪನ್ನ ಹಾಗೂ ಚಾಕೋಲೇಟ್‌ ಪೇಯ ವಿನ್ನರ್‌ ನ ಇನ್ನೊಂದು ಉತ್ಪನ್ನ ಅ.30  ರಂದು ಪುತ್ತೂರಿನಲ್ಲಿ  ಬಿಡುಗಡೆಯಾಗಲಿದೆ. ದಿ ಡೈರಿ ಡ್ರೀಮ್ &ನಟ್ (The Dairy Dream Fruit & Nut) ಹಾಗೂ ವಿನ್ನರ್‌ ಪೇಯ ವಿನ್ನರ್‌ ವಿದ್‌ ಜಾಗ್ರೀ (Winner-with Jaggery) ಬಿಡುಗಡೆಯಾಗುವ ನೂತನ ಉತ್ಪನ್ನ.

Advertisement
Advertisement

ಪುತ್ತೂರಿನ  ಕ್ಯಾಂಪ್ಕೋ ಚಾಕೋಲೇಟ್‌ ಪ್ಯಾಕ್ಟರಿ ಆವರಣದಲ್ಲಿ  ನಡೆಯುವ ಈ ಬಿಡುಗಡೆ ಸಮಾರಂಭದಲ್ಲಿ  ವಿವೇಕಾನಂದ  ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಕೆ.ಪ್ರಭಾಕರ ಭಟ್ ಕಲ್ಲಡ್ಕ ಅವರು ಬಿಡುಗಡೆಗೊಳಿಸುವರು.  ಶಾಸಕ ಸಂಜೀವ ಮಟಂದೂರು ಅವರು ಭಾಗವಹಿಸುವರು.

ದೇಸೀ ಚಾಕೋಲೇಟ್‌, ರೈತರ ಬೆನ್ನೆಲುಬಾದ ಕ್ಯಾಂಪ್ಕೋ ನೂತನವಾಗಿ ಬಿಡುಗಡೆ ಮಾಡುವ ಈ ಚಾಕೋಲೇಟ್‌ ಉತ್ಪನ್ನವು ಶುದ್ಧ ಹಾಲಿನ ಪುಡಿ, ಕೋಕೋ, ಬಾದಾಮಿ ಮತ್ತುಒಣದ್ರಾಕ್ಷಿಗಳಮಿಶ್ರಣದೊಂದಿಗೆ ತಯಾರಿಸಲಾಗಿದೆ. ಈ ಉತ್ಪನ್ನವು 40 ಗ್ರಾಂ ಸ್ಲಾಬ್‌ ನಲ್ಲಿ  40  ರೂಪಾಯಿ ಗರಿಷ್ಟ ಮಾರಾಟ ಬೆಲೆಗೆ ಲಭ್ಯವಿದೆ.

ಚಾಕೊಲೇಟ್ ಹಾಗೂ ಬೆಲ್ಲದೊಂದಿಗೆ ಕೂಡಿದ ವಿಶೇಷ ಪೇಯ ಮಿಶ್ರಣ ವಿನ್ನರ್‌ ವಿದ್‌ ಜಾಗ್ರಿ  ಉತ್ಪನ್ನವು  ಬೆಲ್ಲದ ನೈಸರ್ಗಿಕ ಪೋಷಕಾಂಶಗಳೊಂದಿಗೆ ಸಮೃದ್ಧವಾಗಿದೆ. ಈ ಉತ್ಪನ್ನವು, ಸರ್ವಋತುಗಳಿಗೆ ಹಾಗೂ ಎಲ್ಲಾ ವಯೋಮಾನದವರಿಗೆ ಬಿಸಿ ಅಥವಾ ತಂಪುರೂಪದಲ್ಲಿ ಸೇವಿಸಬಹುದು. ಇದು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಿದೆ. ಇದನ್ನು 300 ಗ್ರಾಂ ಪ್ಯಾಕ್ ಗೆ  ರೂ.180 ನಲ್ಲಿ ಪರಿಚಯಿಸಲಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

11 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

12 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

12 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

12 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

20 hours ago