Advertisement
ಸುದ್ದಿಗಳು

ಅ.30 : ಕ್ಯಾಂಪ್ಕೋ ಚಾಕೋಲೇಟ್‌ ನೂತನ ಉತ್ಪನ್ನ ಬಿಡುಗಡೆ

Share

ಕ್ಯಾಂಪ್ಕೋ ವತಿಯಿಂದ ಮತ್ತೊಂದು ಚಾಕೋಲೇಟ್‌ ಉತ್ಪನ್ನ ಹಾಗೂ ಚಾಕೋಲೇಟ್‌ ಪೇಯ ವಿನ್ನರ್‌ ನ ಇನ್ನೊಂದು ಉತ್ಪನ್ನ ಅ.30  ರಂದು ಪುತ್ತೂರಿನಲ್ಲಿ  ಬಿಡುಗಡೆಯಾಗಲಿದೆ. ದಿ ಡೈರಿ ಡ್ರೀಮ್ &ನಟ್ (The Dairy Dream Fruit & Nut) ಹಾಗೂ ವಿನ್ನರ್‌ ಪೇಯ ವಿನ್ನರ್‌ ವಿದ್‌ ಜಾಗ್ರೀ (Winner-with Jaggery) ಬಿಡುಗಡೆಯಾಗುವ ನೂತನ ಉತ್ಪನ್ನ.

Advertisement
Advertisement
Advertisement
Advertisement

ಪುತ್ತೂರಿನ  ಕ್ಯಾಂಪ್ಕೋ ಚಾಕೋಲೇಟ್‌ ಪ್ಯಾಕ್ಟರಿ ಆವರಣದಲ್ಲಿ  ನಡೆಯುವ ಈ ಬಿಡುಗಡೆ ಸಮಾರಂಭದಲ್ಲಿ  ವಿವೇಕಾನಂದ  ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಕೆ.ಪ್ರಭಾಕರ ಭಟ್ ಕಲ್ಲಡ್ಕ ಅವರು ಬಿಡುಗಡೆಗೊಳಿಸುವರು.  ಶಾಸಕ ಸಂಜೀವ ಮಟಂದೂರು ಅವರು ಭಾಗವಹಿಸುವರು.

Advertisement

ದೇಸೀ ಚಾಕೋಲೇಟ್‌, ರೈತರ ಬೆನ್ನೆಲುಬಾದ ಕ್ಯಾಂಪ್ಕೋ ನೂತನವಾಗಿ ಬಿಡುಗಡೆ ಮಾಡುವ ಈ ಚಾಕೋಲೇಟ್‌ ಉತ್ಪನ್ನವು ಶುದ್ಧ ಹಾಲಿನ ಪುಡಿ, ಕೋಕೋ, ಬಾದಾಮಿ ಮತ್ತುಒಣದ್ರಾಕ್ಷಿಗಳಮಿಶ್ರಣದೊಂದಿಗೆ ತಯಾರಿಸಲಾಗಿದೆ. ಈ ಉತ್ಪನ್ನವು 40 ಗ್ರಾಂ ಸ್ಲಾಬ್‌ ನಲ್ಲಿ  40  ರೂಪಾಯಿ ಗರಿಷ್ಟ ಮಾರಾಟ ಬೆಲೆಗೆ ಲಭ್ಯವಿದೆ.

ಚಾಕೊಲೇಟ್ ಹಾಗೂ ಬೆಲ್ಲದೊಂದಿಗೆ ಕೂಡಿದ ವಿಶೇಷ ಪೇಯ ಮಿಶ್ರಣ ವಿನ್ನರ್‌ ವಿದ್‌ ಜಾಗ್ರಿ  ಉತ್ಪನ್ನವು  ಬೆಲ್ಲದ ನೈಸರ್ಗಿಕ ಪೋಷಕಾಂಶಗಳೊಂದಿಗೆ ಸಮೃದ್ಧವಾಗಿದೆ. ಈ ಉತ್ಪನ್ನವು, ಸರ್ವಋತುಗಳಿಗೆ ಹಾಗೂ ಎಲ್ಲಾ ವಯೋಮಾನದವರಿಗೆ ಬಿಸಿ ಅಥವಾ ತಂಪುರೂಪದಲ್ಲಿ ಸೇವಿಸಬಹುದು. ಇದು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಿದೆ. ಇದನ್ನು 300 ಗ್ರಾಂ ಪ್ಯಾಕ್ ಗೆ  ರೂ.180 ನಲ್ಲಿ ಪರಿಚಯಿಸಲಾಗುತ್ತಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

1 day ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago