Advertisement
ಸುದ್ದಿಗಳು

ಅ.30 : ಕ್ಯಾಂಪ್ಕೋ ಚಾಕೋಲೇಟ್‌ ನೂತನ ಉತ್ಪನ್ನ ಬಿಡುಗಡೆ

Share

ಕ್ಯಾಂಪ್ಕೋ ವತಿಯಿಂದ ಮತ್ತೊಂದು ಚಾಕೋಲೇಟ್‌ ಉತ್ಪನ್ನ ಹಾಗೂ ಚಾಕೋಲೇಟ್‌ ಪೇಯ ವಿನ್ನರ್‌ ನ ಇನ್ನೊಂದು ಉತ್ಪನ್ನ ಅ.30  ರಂದು ಪುತ್ತೂರಿನಲ್ಲಿ  ಬಿಡುಗಡೆಯಾಗಲಿದೆ. ದಿ ಡೈರಿ ಡ್ರೀಮ್ &ನಟ್ (The Dairy Dream Fruit & Nut) ಹಾಗೂ ವಿನ್ನರ್‌ ಪೇಯ ವಿನ್ನರ್‌ ವಿದ್‌ ಜಾಗ್ರೀ (Winner-with Jaggery) ಬಿಡುಗಡೆಯಾಗುವ ನೂತನ ಉತ್ಪನ್ನ.

ಪುತ್ತೂರಿನ  ಕ್ಯಾಂಪ್ಕೋ ಚಾಕೋಲೇಟ್‌ ಪ್ಯಾಕ್ಟರಿ ಆವರಣದಲ್ಲಿ  ನಡೆಯುವ ಈ ಬಿಡುಗಡೆ ಸಮಾರಂಭದಲ್ಲಿ  ವಿವೇಕಾನಂದ  ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಕೆ.ಪ್ರಭಾಕರ ಭಟ್ ಕಲ್ಲಡ್ಕ ಅವರು ಬಿಡುಗಡೆಗೊಳಿಸುವರು.  ಶಾಸಕ ಸಂಜೀವ ಮಟಂದೂರು ಅವರು ಭಾಗವಹಿಸುವರು.

ದೇಸೀ ಚಾಕೋಲೇಟ್‌, ರೈತರ ಬೆನ್ನೆಲುಬಾದ ಕ್ಯಾಂಪ್ಕೋ ನೂತನವಾಗಿ ಬಿಡುಗಡೆ ಮಾಡುವ ಈ ಚಾಕೋಲೇಟ್‌ ಉತ್ಪನ್ನವು ಶುದ್ಧ ಹಾಲಿನ ಪುಡಿ, ಕೋಕೋ, ಬಾದಾಮಿ ಮತ್ತುಒಣದ್ರಾಕ್ಷಿಗಳಮಿಶ್ರಣದೊಂದಿಗೆ ತಯಾರಿಸಲಾಗಿದೆ. ಈ ಉತ್ಪನ್ನವು 40 ಗ್ರಾಂ ಸ್ಲಾಬ್‌ ನಲ್ಲಿ  40  ರೂಪಾಯಿ ಗರಿಷ್ಟ ಮಾರಾಟ ಬೆಲೆಗೆ ಲಭ್ಯವಿದೆ.

ಚಾಕೊಲೇಟ್ ಹಾಗೂ ಬೆಲ್ಲದೊಂದಿಗೆ ಕೂಡಿದ ವಿಶೇಷ ಪೇಯ ಮಿಶ್ರಣ ವಿನ್ನರ್‌ ವಿದ್‌ ಜಾಗ್ರಿ  ಉತ್ಪನ್ನವು  ಬೆಲ್ಲದ ನೈಸರ್ಗಿಕ ಪೋಷಕಾಂಶಗಳೊಂದಿಗೆ ಸಮೃದ್ಧವಾಗಿದೆ. ಈ ಉತ್ಪನ್ನವು, ಸರ್ವಋತುಗಳಿಗೆ ಹಾಗೂ ಎಲ್ಲಾ ವಯೋಮಾನದವರಿಗೆ ಬಿಸಿ ಅಥವಾ ತಂಪುರೂಪದಲ್ಲಿ ಸೇವಿಸಬಹುದು. ಇದು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಿದೆ. ಇದನ್ನು 300 ಗ್ರಾಂ ಪ್ಯಾಕ್ ಗೆ  ರೂ.180 ನಲ್ಲಿ ಪರಿಚಯಿಸಲಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

11 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

12 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago