Advertisement
ಸುದ್ದಿಗಳು

ಅ.30 : ಕ್ಯಾಂಪ್ಕೋ ಚಾಕೋಲೇಟ್‌ ನೂತನ ಉತ್ಪನ್ನ ಬಿಡುಗಡೆ

Share

ಕ್ಯಾಂಪ್ಕೋ ವತಿಯಿಂದ ಮತ್ತೊಂದು ಚಾಕೋಲೇಟ್‌ ಉತ್ಪನ್ನ ಹಾಗೂ ಚಾಕೋಲೇಟ್‌ ಪೇಯ ವಿನ್ನರ್‌ ನ ಇನ್ನೊಂದು ಉತ್ಪನ್ನ ಅ.30  ರಂದು ಪುತ್ತೂರಿನಲ್ಲಿ  ಬಿಡುಗಡೆಯಾಗಲಿದೆ. ದಿ ಡೈರಿ ಡ್ರೀಮ್ &ನಟ್ (The Dairy Dream Fruit & Nut) ಹಾಗೂ ವಿನ್ನರ್‌ ಪೇಯ ವಿನ್ನರ್‌ ವಿದ್‌ ಜಾಗ್ರೀ (Winner-with Jaggery) ಬಿಡುಗಡೆಯಾಗುವ ನೂತನ ಉತ್ಪನ್ನ.

ಪುತ್ತೂರಿನ  ಕ್ಯಾಂಪ್ಕೋ ಚಾಕೋಲೇಟ್‌ ಪ್ಯಾಕ್ಟರಿ ಆವರಣದಲ್ಲಿ  ನಡೆಯುವ ಈ ಬಿಡುಗಡೆ ಸಮಾರಂಭದಲ್ಲಿ  ವಿವೇಕಾನಂದ  ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಕೆ.ಪ್ರಭಾಕರ ಭಟ್ ಕಲ್ಲಡ್ಕ ಅವರು ಬಿಡುಗಡೆಗೊಳಿಸುವರು.  ಶಾಸಕ ಸಂಜೀವ ಮಟಂದೂರು ಅವರು ಭಾಗವಹಿಸುವರು.

ದೇಸೀ ಚಾಕೋಲೇಟ್‌, ರೈತರ ಬೆನ್ನೆಲುಬಾದ ಕ್ಯಾಂಪ್ಕೋ ನೂತನವಾಗಿ ಬಿಡುಗಡೆ ಮಾಡುವ ಈ ಚಾಕೋಲೇಟ್‌ ಉತ್ಪನ್ನವು ಶುದ್ಧ ಹಾಲಿನ ಪುಡಿ, ಕೋಕೋ, ಬಾದಾಮಿ ಮತ್ತುಒಣದ್ರಾಕ್ಷಿಗಳಮಿಶ್ರಣದೊಂದಿಗೆ ತಯಾರಿಸಲಾಗಿದೆ. ಈ ಉತ್ಪನ್ನವು 40 ಗ್ರಾಂ ಸ್ಲಾಬ್‌ ನಲ್ಲಿ  40  ರೂಪಾಯಿ ಗರಿಷ್ಟ ಮಾರಾಟ ಬೆಲೆಗೆ ಲಭ್ಯವಿದೆ.

ಚಾಕೊಲೇಟ್ ಹಾಗೂ ಬೆಲ್ಲದೊಂದಿಗೆ ಕೂಡಿದ ವಿಶೇಷ ಪೇಯ ಮಿಶ್ರಣ ವಿನ್ನರ್‌ ವಿದ್‌ ಜಾಗ್ರಿ  ಉತ್ಪನ್ನವು  ಬೆಲ್ಲದ ನೈಸರ್ಗಿಕ ಪೋಷಕಾಂಶಗಳೊಂದಿಗೆ ಸಮೃದ್ಧವಾಗಿದೆ. ಈ ಉತ್ಪನ್ನವು, ಸರ್ವಋತುಗಳಿಗೆ ಹಾಗೂ ಎಲ್ಲಾ ವಯೋಮಾನದವರಿಗೆ ಬಿಸಿ ಅಥವಾ ತಂಪುರೂಪದಲ್ಲಿ ಸೇವಿಸಬಹುದು. ಇದು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಿದೆ. ಇದನ್ನು 300 ಗ್ರಾಂ ಪ್ಯಾಕ್ ಗೆ  ರೂ.180 ನಲ್ಲಿ ಪರಿಚಯಿಸಲಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

32 minutes ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

42 minutes ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

10 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

10 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

11 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

20 hours ago