Advertisement
ಸುದ್ದಿಗಳು

ಅ.30 : ಕ್ಯಾಂಪ್ಕೋ ಚಾಕೋಲೇಟ್‌ ನೂತನ ಉತ್ಪನ್ನ ಬಿಡುಗಡೆ

Share

ಕ್ಯಾಂಪ್ಕೋ ವತಿಯಿಂದ ಮತ್ತೊಂದು ಚಾಕೋಲೇಟ್‌ ಉತ್ಪನ್ನ ಹಾಗೂ ಚಾಕೋಲೇಟ್‌ ಪೇಯ ವಿನ್ನರ್‌ ನ ಇನ್ನೊಂದು ಉತ್ಪನ್ನ ಅ.30  ರಂದು ಪುತ್ತೂರಿನಲ್ಲಿ  ಬಿಡುಗಡೆಯಾಗಲಿದೆ. ದಿ ಡೈರಿ ಡ್ರೀಮ್ &ನಟ್ (The Dairy Dream Fruit & Nut) ಹಾಗೂ ವಿನ್ನರ್‌ ಪೇಯ ವಿನ್ನರ್‌ ವಿದ್‌ ಜಾಗ್ರೀ (Winner-with Jaggery) ಬಿಡುಗಡೆಯಾಗುವ ನೂತನ ಉತ್ಪನ್ನ.

ಪುತ್ತೂರಿನ  ಕ್ಯಾಂಪ್ಕೋ ಚಾಕೋಲೇಟ್‌ ಪ್ಯಾಕ್ಟರಿ ಆವರಣದಲ್ಲಿ  ನಡೆಯುವ ಈ ಬಿಡುಗಡೆ ಸಮಾರಂಭದಲ್ಲಿ  ವಿವೇಕಾನಂದ  ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಕೆ.ಪ್ರಭಾಕರ ಭಟ್ ಕಲ್ಲಡ್ಕ ಅವರು ಬಿಡುಗಡೆಗೊಳಿಸುವರು.  ಶಾಸಕ ಸಂಜೀವ ಮಟಂದೂರು ಅವರು ಭಾಗವಹಿಸುವರು.

ದೇಸೀ ಚಾಕೋಲೇಟ್‌, ರೈತರ ಬೆನ್ನೆಲುಬಾದ ಕ್ಯಾಂಪ್ಕೋ ನೂತನವಾಗಿ ಬಿಡುಗಡೆ ಮಾಡುವ ಈ ಚಾಕೋಲೇಟ್‌ ಉತ್ಪನ್ನವು ಶುದ್ಧ ಹಾಲಿನ ಪುಡಿ, ಕೋಕೋ, ಬಾದಾಮಿ ಮತ್ತುಒಣದ್ರಾಕ್ಷಿಗಳಮಿಶ್ರಣದೊಂದಿಗೆ ತಯಾರಿಸಲಾಗಿದೆ. ಈ ಉತ್ಪನ್ನವು 40 ಗ್ರಾಂ ಸ್ಲಾಬ್‌ ನಲ್ಲಿ  40  ರೂಪಾಯಿ ಗರಿಷ್ಟ ಮಾರಾಟ ಬೆಲೆಗೆ ಲಭ್ಯವಿದೆ.

ಚಾಕೊಲೇಟ್ ಹಾಗೂ ಬೆಲ್ಲದೊಂದಿಗೆ ಕೂಡಿದ ವಿಶೇಷ ಪೇಯ ಮಿಶ್ರಣ ವಿನ್ನರ್‌ ವಿದ್‌ ಜಾಗ್ರಿ  ಉತ್ಪನ್ನವು  ಬೆಲ್ಲದ ನೈಸರ್ಗಿಕ ಪೋಷಕಾಂಶಗಳೊಂದಿಗೆ ಸಮೃದ್ಧವಾಗಿದೆ. ಈ ಉತ್ಪನ್ನವು, ಸರ್ವಋತುಗಳಿಗೆ ಹಾಗೂ ಎಲ್ಲಾ ವಯೋಮಾನದವರಿಗೆ ಬಿಸಿ ಅಥವಾ ತಂಪುರೂಪದಲ್ಲಿ ಸೇವಿಸಬಹುದು. ಇದು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಿದೆ. ಇದನ್ನು 300 ಗ್ರಾಂ ಪ್ಯಾಕ್ ಗೆ  ರೂ.180 ನಲ್ಲಿ ಪರಿಚಯಿಸಲಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

46 minutes ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

1 hour ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

1 hour ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

2 hours ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

2 hours ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

11 hours ago