Advertisement
ಸುದ್ದಿಗಳು

ಲಕ್ಷ್ಮಣ ರಾವ್ ಇನಾಮದಾರ್‌ ಪ್ರಶಸ್ತಿಗೆ ಕ್ಯಾಂಪ್ಕೋ ಆಯ್ಕೆ

Share

ಲಕ್ಷ್ಮಣ ರಾವ್ ಇನಾಮದಾರ್‌ ಪ್ರಶಸ್ತಿಗೆ ಕ್ಯಾಂಪ್ಕೋ ಅವಿರೋಧವಾಗಿ ನಾಮನಿರ್ದೇಶನಗೊಂಡಿದೆ. ತನ್ನ ಸದಸ್ಯರು ಮತ್ತು ಪ್ರದೇಶಕ್ಕೆ ಅದ್ಭುತವಾದ ಸೇವೆಗಳಲ್ಲಿ ತೊಡಗಿರುವ ಪ್ರಖ್ಯಾತ ಸಹಕಾರಿ ಸಂಘಕ್ಕೆ ನೀಡುವ ಪ್ರಶಸ್ತಿ ಇದು.  ರೈತರ ಆದಾಯವನ್ನು ದ್ವಿಗುಣಗೊಳಿಸುವ ಮತ್ತು ವಿವಿಧ ಕೃಷಿಉತ್ಪನ್ನಗಳ ಸಂಸ್ಕರಣೆಗೆ ಉತ್ತೇಜನ ನೀಡುವ ರಾಷ್ಟ್ರೀಯ ನೀತಿಯ ಹಿನ್ನೆಲೆಯಲ್ಲಿ, ಸಹಕಾರ ಭಾರತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯು ರಚಿಸಿರುವ ಸಮಿತಿಯು ಈ ವರ್ಷ ಸರ್ವಾನುಮತದಿಂದ ಕ್ಯಾಂಪ್ಕೋಗೆ ಅದರ ಗಮನಾರ್ಹ ಸೇವೆಗಳಿಗಾಗಿ ಪ್ರಶಸ್ತಿಯನ್ನು ನೀಡುವಂತೆ ಶಿಫಾರಸು ಮಾಡಿದೆ.

ಕ್ಯಾಂಪ್ಕೋ ವೃತ್ತಿಪರವಾಗಿ ಮತ್ತು ಸಹಕಾರ ತತ್ವಗಳ ಮೇಲೆ ಕಾರ್ಯನಿರ್ವಹಿಸುತ್ತಿರುವುದರೊಂದಿಗೆ, ಗ್ರಾಮೀಣ ಸಮೂದಾಯ, ವಿಶೇಷವಾಗಿ ಅಡಿಕೆ, ಕೊಕ್ಕೋ ಮತ್ತು ರಬ್ಬರ್‌ ಕೃಷಿಯಲ್ಲಿ ತೊಡಗಿರುವ ರೈತರಿಗೆ ಗಮನಾರ್ಹ ಸೇವೆಗಳನ್ನು ನೀಡುತ್ತಿದೆ ಹಾಗೂ ವಿಶ್ವದರ್ಜೆಯ ವಿವಿಧ ಚಾಕಲೇಟ್ ಗಳನ್ನು ತಯಾರಿಸಿ ರಫ್ತುಮಾಡುತ್ತದೆ.

2021 ರ ಡಿಸೆಂಬರ್ 17 ರಿಂದ 19 ರವರೆಗೆ  ಲಕ್ನೋದಲ್ಲಿ ನಡೆಯಲಿರುವ ಸಹಕಾರ ಭಾರತಿಯ ರಾಷ್ಟ್ರೀಯ ಸಮ್ಮೇಳನದಲ್ಲಿ ಗೌರವಾನ್ವಿತ ಒಕ್ಕೂಟದ ಕೇಂದ್ರ ಸಹಕಾರ ಸಚಿವ   ಅಮಿತ್ ಶಾ ಅವರ ಸಮ್ಮುಖದಲ್ಲಿ ನಡೆಯಲಿರುವ ಸಹಕಾರ ಭಾರತಿಯ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾಜಿ ಸರಕಾರ್ಯವಾಹ ಭೈಯಾಜಿ ಜೋಶಿ  ಅವರು ಕ್ಯಾಂಪ್ಕೊಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

18 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

18 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago