ಕ್ಯಾಂಪ್ಕೋ ಮಹಾಸಭೆ | ಶೇ.15 ಡಿವಿಡೆಂಡ್‌ ಘೋಷಣೆ |

December 4, 2021
8:46 PM

 ಕೃಷಿಕರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆ ಸಂಸ್ಥೆಯ ಅಧ್ಯಕ್ಷ ಕಿಶೋಕ್‌ ಕುಮಾರ್‌ ಕೊಡ್ಗಿ ಅಧ್ಯಕ್ಷತೆಯಲ್ಲಿ  ಮಂಗಳೂರಿನ ಸಂಘನಿಕೇತನದಲ್ಲಿ  ನಡೆಯಿತು. ಈ ಸಂದರ್ಭ ಶೇ.15 ಡಿವಿಡೆಂಡ್ ಹಾಗೂ ಸದಸ್ಯರಿಗೆ ಶೇ.1 ಪ್ರೋತ್ಸಾಹ ಧನವನ್ನು  ವಿತರಣೆ ಮಾಡುವುದಾಗಿ ಅಧ್ಯಕ್ಷರು ಘೋಷಣೆ ಮಾಡಿದರು. 

Advertisement
Advertisement

ಸಂಸ್ಥೆಯು ಈ ಬಾರಿ 100 ಕೋಟಿಗೂ ಮಿಕ್ಕಿದ ಲಾಭವನ್ನು ಹೊಂದಿದ್ದು ರೈತಪರವಾದ ಮತ್ತಷ್ಟು ಹೆಜ್ಜೆಗಳನ್ನು ಇರಿಸುವ ಬಗ್ಗೆ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು. ಸಂಸ್ಥೆಯು ಈ ಬಾರಿ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು ಮುಂದಿನ ದಿನಗಳಲ್ಲೂ ಅಡಿಕೆ ಧಾರಣೆ ಇಳಿಕೆಯಾಗದಂತೆ ಪ್ರಯತ್ನ ಮಾಡುವುದಾಗಿ ಹೇಳಿದರು. ಕಾವು ಪ್ರದೇಶದಲ್ಲಿ  ಚಾಕೋಲೇಟ್‌ ಪಾರ್ಕ್‌ ರಚನೆ ಮಾಡುವ ಪ್ರಸ್ತಾಪ ಇದ್ದು , ಅಡಿಕೆ ಬಗೆಗಿನ ಸಂಶೋಧನೆ, ಅಡಿಕೆ ಹಳದಿ ಎಲೆ ರೋಗ,  ಅಡಿಕೆ ಆಮದು ಸ್ಥಗಿತ ಸಹಿತ ವಿವಿಧ ಯೋಜನೆಗಳ ಬಗ್ಗೆ ಪ್ರಕಟಿಸಿದರು. ಈ ಸಂದರ್ಭ ಸದಸ್ಯರುವ ಸಂಸ್ಥೆಯ ಹಿತದೃಷ್ಟಿಯಿಂದ ಚರ್ಚೆಯಲ್ಲಿ ಭಾಗವಹಿಸಿದರು.

Advertisement

 

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ
ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror