ಕ್ಯಾಂಪ್ಕೋ ಮಹಾಸಭೆ | ಶೇ.15 ಡಿವಿಡೆಂಡ್‌ ಘೋಷಣೆ |

December 4, 2021
8:46 PM

 ಕೃಷಿಕರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆ ಸಂಸ್ಥೆಯ ಅಧ್ಯಕ್ಷ ಕಿಶೋಕ್‌ ಕುಮಾರ್‌ ಕೊಡ್ಗಿ ಅಧ್ಯಕ್ಷತೆಯಲ್ಲಿ  ಮಂಗಳೂರಿನ ಸಂಘನಿಕೇತನದಲ್ಲಿ  ನಡೆಯಿತು. ಈ ಸಂದರ್ಭ ಶೇ.15 ಡಿವಿಡೆಂಡ್ ಹಾಗೂ ಸದಸ್ಯರಿಗೆ ಶೇ.1 ಪ್ರೋತ್ಸಾಹ ಧನವನ್ನು  ವಿತರಣೆ ಮಾಡುವುದಾಗಿ ಅಧ್ಯಕ್ಷರು ಘೋಷಣೆ ಮಾಡಿದರು. 

ಸಂಸ್ಥೆಯು ಈ ಬಾರಿ 100 ಕೋಟಿಗೂ ಮಿಕ್ಕಿದ ಲಾಭವನ್ನು ಹೊಂದಿದ್ದು ರೈತಪರವಾದ ಮತ್ತಷ್ಟು ಹೆಜ್ಜೆಗಳನ್ನು ಇರಿಸುವ ಬಗ್ಗೆ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು. ಸಂಸ್ಥೆಯು ಈ ಬಾರಿ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು ಮುಂದಿನ ದಿನಗಳಲ್ಲೂ ಅಡಿಕೆ ಧಾರಣೆ ಇಳಿಕೆಯಾಗದಂತೆ ಪ್ರಯತ್ನ ಮಾಡುವುದಾಗಿ ಹೇಳಿದರು. ಕಾವು ಪ್ರದೇಶದಲ್ಲಿ  ಚಾಕೋಲೇಟ್‌ ಪಾರ್ಕ್‌ ರಚನೆ ಮಾಡುವ ಪ್ರಸ್ತಾಪ ಇದ್ದು , ಅಡಿಕೆ ಬಗೆಗಿನ ಸಂಶೋಧನೆ, ಅಡಿಕೆ ಹಳದಿ ಎಲೆ ರೋಗ,  ಅಡಿಕೆ ಆಮದು ಸ್ಥಗಿತ ಸಹಿತ ವಿವಿಧ ಯೋಜನೆಗಳ ಬಗ್ಗೆ ಪ್ರಕಟಿಸಿದರು. ಈ ಸಂದರ್ಭ ಸದಸ್ಯರುವ ಸಂಸ್ಥೆಯ ಹಿತದೃಷ್ಟಿಯಿಂದ ಚರ್ಚೆಯಲ್ಲಿ ಭಾಗವಹಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror