ಕ್ಯಾಂಪ್ಕೋ ಮಹಾಸಭೆ | ಶೇ.15 ಡಿವಿಡೆಂಡ್‌ ಘೋಷಣೆ |

December 4, 2021
8:46 PM

 ಕೃಷಿಕರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆ ಸಂಸ್ಥೆಯ ಅಧ್ಯಕ್ಷ ಕಿಶೋಕ್‌ ಕುಮಾರ್‌ ಕೊಡ್ಗಿ ಅಧ್ಯಕ್ಷತೆಯಲ್ಲಿ  ಮಂಗಳೂರಿನ ಸಂಘನಿಕೇತನದಲ್ಲಿ  ನಡೆಯಿತು. ಈ ಸಂದರ್ಭ ಶೇ.15 ಡಿವಿಡೆಂಡ್ ಹಾಗೂ ಸದಸ್ಯರಿಗೆ ಶೇ.1 ಪ್ರೋತ್ಸಾಹ ಧನವನ್ನು  ವಿತರಣೆ ಮಾಡುವುದಾಗಿ ಅಧ್ಯಕ್ಷರು ಘೋಷಣೆ ಮಾಡಿದರು. 

ಸಂಸ್ಥೆಯು ಈ ಬಾರಿ 100 ಕೋಟಿಗೂ ಮಿಕ್ಕಿದ ಲಾಭವನ್ನು ಹೊಂದಿದ್ದು ರೈತಪರವಾದ ಮತ್ತಷ್ಟು ಹೆಜ್ಜೆಗಳನ್ನು ಇರಿಸುವ ಬಗ್ಗೆ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು. ಸಂಸ್ಥೆಯು ಈ ಬಾರಿ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು ಮುಂದಿನ ದಿನಗಳಲ್ಲೂ ಅಡಿಕೆ ಧಾರಣೆ ಇಳಿಕೆಯಾಗದಂತೆ ಪ್ರಯತ್ನ ಮಾಡುವುದಾಗಿ ಹೇಳಿದರು. ಕಾವು ಪ್ರದೇಶದಲ್ಲಿ  ಚಾಕೋಲೇಟ್‌ ಪಾರ್ಕ್‌ ರಚನೆ ಮಾಡುವ ಪ್ರಸ್ತಾಪ ಇದ್ದು , ಅಡಿಕೆ ಬಗೆಗಿನ ಸಂಶೋಧನೆ, ಅಡಿಕೆ ಹಳದಿ ಎಲೆ ರೋಗ,  ಅಡಿಕೆ ಆಮದು ಸ್ಥಗಿತ ಸಹಿತ ವಿವಿಧ ಯೋಜನೆಗಳ ಬಗ್ಗೆ ಪ್ರಕಟಿಸಿದರು. ಈ ಸಂದರ್ಭ ಸದಸ್ಯರುವ ಸಂಸ್ಥೆಯ ಹಿತದೃಷ್ಟಿಯಿಂದ ಚರ್ಚೆಯಲ್ಲಿ ಭಾಗವಹಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ
April 18, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror