ಕೃಷಿಕರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆ ಸಂಸ್ಥೆಯ ಅಧ್ಯಕ್ಷ ಕಿಶೋಕ್ ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ ಮಂಗಳೂರಿನ ಸಂಘನಿಕೇತನದಲ್ಲಿ ನಡೆಯಿತು. ಈ ಸಂದರ್ಭ ಶೇ.15 ಡಿವಿಡೆಂಡ್ ಹಾಗೂ ಸದಸ್ಯರಿಗೆ ಶೇ.1 ಪ್ರೋತ್ಸಾಹ ಧನವನ್ನು ವಿತರಣೆ ಮಾಡುವುದಾಗಿ ಅಧ್ಯಕ್ಷರು ಘೋಷಣೆ ಮಾಡಿದರು.
ಸಂಸ್ಥೆಯು ಈ ಬಾರಿ 100 ಕೋಟಿಗೂ ಮಿಕ್ಕಿದ ಲಾಭವನ್ನು ಹೊಂದಿದ್ದು ರೈತಪರವಾದ ಮತ್ತಷ್ಟು ಹೆಜ್ಜೆಗಳನ್ನು ಇರಿಸುವ ಬಗ್ಗೆ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು. ಸಂಸ್ಥೆಯು ಈ ಬಾರಿ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು ಮುಂದಿನ ದಿನಗಳಲ್ಲೂ ಅಡಿಕೆ ಧಾರಣೆ ಇಳಿಕೆಯಾಗದಂತೆ ಪ್ರಯತ್ನ ಮಾಡುವುದಾಗಿ ಹೇಳಿದರು. ಕಾವು ಪ್ರದೇಶದಲ್ಲಿ ಚಾಕೋಲೇಟ್ ಪಾರ್ಕ್ ರಚನೆ ಮಾಡುವ ಪ್ರಸ್ತಾಪ ಇದ್ದು , ಅಡಿಕೆ ಬಗೆಗಿನ ಸಂಶೋಧನೆ, ಅಡಿಕೆ ಹಳದಿ ಎಲೆ ರೋಗ, ಅಡಿಕೆ ಆಮದು ಸ್ಥಗಿತ ಸಹಿತ ವಿವಿಧ ಯೋಜನೆಗಳ ಬಗ್ಗೆ ಪ್ರಕಟಿಸಿದರು. ಈ ಸಂದರ್ಭ ಸದಸ್ಯರುವ ಸಂಸ್ಥೆಯ ಹಿತದೃಷ್ಟಿಯಿಂದ ಚರ್ಚೆಯಲ್ಲಿ ಭಾಗವಹಿಸಿದರು.
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…