ಸುದ್ದಿಗಳು

ಕ್ಯಾಂಪ್ಕೋ ಮಹಾಸಭೆ | ಶೇ.15 ಡಿವಿಡೆಂಡ್‌ ಘೋಷಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಕೃಷಿಕರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆ ಸಂಸ್ಥೆಯ ಅಧ್ಯಕ್ಷ ಕಿಶೋಕ್‌ ಕುಮಾರ್‌ ಕೊಡ್ಗಿ ಅಧ್ಯಕ್ಷತೆಯಲ್ಲಿ  ಮಂಗಳೂರಿನ ಸಂಘನಿಕೇತನದಲ್ಲಿ  ನಡೆಯಿತು. ಈ ಸಂದರ್ಭ ಶೇ.15 ಡಿವಿಡೆಂಡ್ ಹಾಗೂ ಸದಸ್ಯರಿಗೆ ಶೇ.1 ಪ್ರೋತ್ಸಾಹ ಧನವನ್ನು  ವಿತರಣೆ ಮಾಡುವುದಾಗಿ ಅಧ್ಯಕ್ಷರು ಘೋಷಣೆ ಮಾಡಿದರು. 

Advertisement
Advertisement

ಸಂಸ್ಥೆಯು ಈ ಬಾರಿ 100 ಕೋಟಿಗೂ ಮಿಕ್ಕಿದ ಲಾಭವನ್ನು ಹೊಂದಿದ್ದು ರೈತಪರವಾದ ಮತ್ತಷ್ಟು ಹೆಜ್ಜೆಗಳನ್ನು ಇರಿಸುವ ಬಗ್ಗೆ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು. ಸಂಸ್ಥೆಯು ಈ ಬಾರಿ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು ಮುಂದಿನ ದಿನಗಳಲ್ಲೂ ಅಡಿಕೆ ಧಾರಣೆ ಇಳಿಕೆಯಾಗದಂತೆ ಪ್ರಯತ್ನ ಮಾಡುವುದಾಗಿ ಹೇಳಿದರು. ಕಾವು ಪ್ರದೇಶದಲ್ಲಿ  ಚಾಕೋಲೇಟ್‌ ಪಾರ್ಕ್‌ ರಚನೆ ಮಾಡುವ ಪ್ರಸ್ತಾಪ ಇದ್ದು , ಅಡಿಕೆ ಬಗೆಗಿನ ಸಂಶೋಧನೆ, ಅಡಿಕೆ ಹಳದಿ ಎಲೆ ರೋಗ,  ಅಡಿಕೆ ಆಮದು ಸ್ಥಗಿತ ಸಹಿತ ವಿವಿಧ ಯೋಜನೆಗಳ ಬಗ್ಗೆ ಪ್ರಕಟಿಸಿದರು. ಈ ಸಂದರ್ಭ ಸದಸ್ಯರುವ ಸಂಸ್ಥೆಯ ಹಿತದೃಷ್ಟಿಯಿಂದ ಚರ್ಚೆಯಲ್ಲಿ ಭಾಗವಹಿಸಿದರು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

3 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

6 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

15 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

1 day ago