Advertisement
ಸುದ್ದಿಗಳು

ಕ್ಯಾಂಪ್ಕೋ ಮಹಾಸಭೆ | ಶೇ.15 ಡಿವಿಡೆಂಡ್‌ ಘೋಷಣೆ |

Share

 ಕೃಷಿಕರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆ ಸಂಸ್ಥೆಯ ಅಧ್ಯಕ್ಷ ಕಿಶೋಕ್‌ ಕುಮಾರ್‌ ಕೊಡ್ಗಿ ಅಧ್ಯಕ್ಷತೆಯಲ್ಲಿ  ಮಂಗಳೂರಿನ ಸಂಘನಿಕೇತನದಲ್ಲಿ  ನಡೆಯಿತು. ಈ ಸಂದರ್ಭ ಶೇ.15 ಡಿವಿಡೆಂಡ್ ಹಾಗೂ ಸದಸ್ಯರಿಗೆ ಶೇ.1 ಪ್ರೋತ್ಸಾಹ ಧನವನ್ನು  ವಿತರಣೆ ಮಾಡುವುದಾಗಿ ಅಧ್ಯಕ್ಷರು ಘೋಷಣೆ ಮಾಡಿದರು. 

Advertisement
Advertisement
Advertisement
Advertisement
Advertisement

ಸಂಸ್ಥೆಯು ಈ ಬಾರಿ 100 ಕೋಟಿಗೂ ಮಿಕ್ಕಿದ ಲಾಭವನ್ನು ಹೊಂದಿದ್ದು ರೈತಪರವಾದ ಮತ್ತಷ್ಟು ಹೆಜ್ಜೆಗಳನ್ನು ಇರಿಸುವ ಬಗ್ಗೆ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು. ಸಂಸ್ಥೆಯು ಈ ಬಾರಿ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು ಮುಂದಿನ ದಿನಗಳಲ್ಲೂ ಅಡಿಕೆ ಧಾರಣೆ ಇಳಿಕೆಯಾಗದಂತೆ ಪ್ರಯತ್ನ ಮಾಡುವುದಾಗಿ ಹೇಳಿದರು. ಕಾವು ಪ್ರದೇಶದಲ್ಲಿ  ಚಾಕೋಲೇಟ್‌ ಪಾರ್ಕ್‌ ರಚನೆ ಮಾಡುವ ಪ್ರಸ್ತಾಪ ಇದ್ದು , ಅಡಿಕೆ ಬಗೆಗಿನ ಸಂಶೋಧನೆ, ಅಡಿಕೆ ಹಳದಿ ಎಲೆ ರೋಗ,  ಅಡಿಕೆ ಆಮದು ಸ್ಥಗಿತ ಸಹಿತ ವಿವಿಧ ಯೋಜನೆಗಳ ಬಗ್ಗೆ ಪ್ರಕಟಿಸಿದರು. ಈ ಸಂದರ್ಭ ಸದಸ್ಯರುವ ಸಂಸ್ಥೆಯ ಹಿತದೃಷ್ಟಿಯಿಂದ ಚರ್ಚೆಯಲ್ಲಿ ಭಾಗವಹಿಸಿದರು.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

6 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

7 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

8 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

8 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago