ಕಿಶೋರ್ ಕುಮಾರ್ ಕೊಡ್ಗಿ
ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಅವಧಿಯು ಸೆ.15 ಕ್ಕೆ ಕೊನೆಗೊಳ್ಳುತ್ತದೆ. ನಿಗದಿ ಅವಧಿಯಲ್ಲಿ ಸಮೀಕ್ಷೆಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಕ್ಯಾಂಪ್ಕೋ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಬೆಳೆ ಸಮೀಕ್ಷೆಯ ಅವಧಿಯು ಸೆ.15 ಕ್ಕೆ ಕೊನೆಯ ದಿನವಾಗಿರುತ್ತದೆ. ಗ್ರಾಮಕರಣಿಕರ ಮೂಲಕ ಅಥವಾ ಸಮೀಕ್ಷಕರ ಮೂಲಕ ರೈತರು ಬೆಳೆ ಸೆರ್ವೆ ಮಾಡಿಸುತ್ತಾರೆ. ಆದರೆ ಸರ್ವರ್ ಸಮಸ್ಯೆ ಇರುವುದರಿಂದ ಸಮೀಕ್ಷಾ ಕಾರ್ಯ ವೇಗದಲ್ಲಿ ನಡೆಯುತ್ತಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸಮೀಕ್ಷಾ ವಿಧಾನವೂ ಕಠಿಣವಾಗಿದೆ ಮತ್ತು ರೈತರ ಜಮೀನಿನಲ್ಲಿ ಅಂತರ್ಜಾಲ ಹಾಗೂ ಜಿಪಿಎಸ್ ಸಿಗದೆ ಸಮೀಕ್ಷೆ ವಿಳಂಬವೂ ಆಗುತ್ತಿದೆ.
ಹೀಗಾಗಿ ತಾಂತ್ರಿಕ ತೊಂದರೆಯಿಂದಾಗಿ ಅನಾನುಕೂಲತೆಯನ್ನು ಸರಿಪಡಿಸಲು ಹಾಗೂ ಸಮೀಕ್ಷೆಯ ಅವಧಿಯನ್ನು ಒಂದು ತಿಂಗಳು ವಿಸ್ತರಿಸಿದಲ್ಲಿ ಎಲ್ಲಾ ರೈತರಿಗೂ ಅನುಕೂಲವಾಗುತ್ತದೆ. ಆದುದುರಿಂದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲು ಆದೇಶ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿಯಲ್ಲಿ ಕ್ಯಾಂಪ್ಕೋ ಒತ್ತಾಯಿಸಿದೆ
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…