ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಪುತ್ತೂರಿನಲ್ಲಿ ನೂತನ ವ್ಯಾಮ್ ಯಂತ್ರ (ಆವಿ ಹೀರಿಕೊಳ್ಳುವ ಯಂತ್ರ) ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ನೂತನ ಯಂತ್ರವನ್ನು ಉದ್ಘಾಟಿಸಿದರು.
ಈ ನೂತನ ವ್ಯಾಮ್ ಯಂತ್ರ ಉದ್ಘಾಟನೆಗೂ ಮುನ್ನ ಕೆಮ್ಮಿಂಜೆ ನಾಗೇಶ ತಂತ್ರಿಯವರು ವೈದಿಕ ಕಾರ್ಯವನ್ನು ನೆರವೇರಿಸಿದರು. ಈ ಸಂದರ್ಭ
ವೇದಿಕೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷರಾದ ಶಂಕರ ನಾರಾಯಣ ಖಂಡಿಗೆ, ವ್ಯವಸ್ಥಾಪನಾ ನಿರ್ದೇಶಕರಾದ ಎಚ್. ಎಮ್. ಕೃಷ್ಣ ಕುಮಾರ್ ,ಕ್ಯಾಂಪ್ಕೋ ನಿರ್ದೇಶಕರುಗಳಾದ ಕೆ ಬಾಲಕೃಷ್ಣ ರೈ, ಪದ್ಮರಾಜ್ ಪಟ್ಟಾಜೆ, ಮಹೇಶ್ ಚೌಟ, ರಾಧಾಕೃಷ್ಣ ,ಸತ್ಯನಾರಾಯಣ ಪ್ರಸಾದ್, ಡಾ.ಜಯಪ್ರಕಾಶ್, ರಾಘವೇಂದ್ರ ಭಟ್ ಕೆದಿಲ, ಮತ್ತು ಚಾಕಲೇಟ್ ಪ್ಯಾಕಟ್ರಿ ಎಜಿಎಂ ಶ್ಯಾಮ್ ಪ್ರಸಾದ್ ಉಪಸ್ಥಿತರಿದ್ದರು.
ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…
ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…
ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ…
ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಮಲೆನಾಡು ಕರಾವಳಿಯ ಪ್ರದೇಶದ ಸರ್ಕಾರಿ ಶಾಲೆಗೆ ಹೋಗುವ ಅನೇಕ ಮಕ್ಕಳು ಹಳ್ಳ-ಹೊಳೆ ದಾಟಬೇಕು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490