ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಪುತ್ತೂರಿನಲ್ಲಿ ನೂತನ ವ್ಯಾಮ್ ಯಂತ್ರ (ಆವಿ ಹೀರಿಕೊಳ್ಳುವ ಯಂತ್ರ) ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ನೂತನ ಯಂತ್ರವನ್ನು ಉದ್ಘಾಟಿಸಿದರು.
ಈ ನೂತನ ವ್ಯಾಮ್ ಯಂತ್ರ ಉದ್ಘಾಟನೆಗೂ ಮುನ್ನ ಕೆಮ್ಮಿಂಜೆ ನಾಗೇಶ ತಂತ್ರಿಯವರು ವೈದಿಕ ಕಾರ್ಯವನ್ನು ನೆರವೇರಿಸಿದರು. ಈ ಸಂದರ್ಭ
ವೇದಿಕೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷರಾದ ಶಂಕರ ನಾರಾಯಣ ಖಂಡಿಗೆ, ವ್ಯವಸ್ಥಾಪನಾ ನಿರ್ದೇಶಕರಾದ ಎಚ್. ಎಮ್. ಕೃಷ್ಣ ಕುಮಾರ್ ,ಕ್ಯಾಂಪ್ಕೋ ನಿರ್ದೇಶಕರುಗಳಾದ ಕೆ ಬಾಲಕೃಷ್ಣ ರೈ, ಪದ್ಮರಾಜ್ ಪಟ್ಟಾಜೆ, ಮಹೇಶ್ ಚೌಟ, ರಾಧಾಕೃಷ್ಣ ,ಸತ್ಯನಾರಾಯಣ ಪ್ರಸಾದ್, ಡಾ.ಜಯಪ್ರಕಾಶ್, ರಾಘವೇಂದ್ರ ಭಟ್ ಕೆದಿಲ, ಮತ್ತು ಚಾಕಲೇಟ್ ಪ್ಯಾಕಟ್ರಿ ಎಜಿಎಂ ಶ್ಯಾಮ್ ಪ್ರಸಾದ್ ಉಪಸ್ಥಿತರಿದ್ದರು.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…