ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಪುತ್ತೂರಿನಲ್ಲಿ ನೂತನ ವ್ಯಾಮ್ ಯಂತ್ರ (ಆವಿ ಹೀರಿಕೊಳ್ಳುವ ಯಂತ್ರ) ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ನೂತನ ಯಂತ್ರವನ್ನು ಉದ್ಘಾಟಿಸಿದರು.
ಈ ನೂತನ ವ್ಯಾಮ್ ಯಂತ್ರ ಉದ್ಘಾಟನೆಗೂ ಮುನ್ನ ಕೆಮ್ಮಿಂಜೆ ನಾಗೇಶ ತಂತ್ರಿಯವರು ವೈದಿಕ ಕಾರ್ಯವನ್ನು ನೆರವೇರಿಸಿದರು. ಈ ಸಂದರ್ಭ
ವೇದಿಕೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷರಾದ ಶಂಕರ ನಾರಾಯಣ ಖಂಡಿಗೆ, ವ್ಯವಸ್ಥಾಪನಾ ನಿರ್ದೇಶಕರಾದ ಎಚ್. ಎಮ್. ಕೃಷ್ಣ ಕುಮಾರ್ ,ಕ್ಯಾಂಪ್ಕೋ ನಿರ್ದೇಶಕರುಗಳಾದ ಕೆ ಬಾಲಕೃಷ್ಣ ರೈ, ಪದ್ಮರಾಜ್ ಪಟ್ಟಾಜೆ, ಮಹೇಶ್ ಚೌಟ, ರಾಧಾಕೃಷ್ಣ ,ಸತ್ಯನಾರಾಯಣ ಪ್ರಸಾದ್, ಡಾ.ಜಯಪ್ರಕಾಶ್, ರಾಘವೇಂದ್ರ ಭಟ್ ಕೆದಿಲ, ಮತ್ತು ಚಾಕಲೇಟ್ ಪ್ಯಾಕಟ್ರಿ ಎಜಿಎಂ ಶ್ಯಾಮ್ ಪ್ರಸಾದ್ ಉಪಸ್ಥಿತರಿದ್ದರು.
ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕಾ ಕಂಪನಿ "ಬ್ರಿವೆರಾ"ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ,…
ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ…
ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ …
ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ ಜುಲೈ 22 ರಂದು ಮಾವಿನಹಣ್ಣಿನ…
ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/…
ಈ ಗಿಡದ ಸಸ್ಯ ಶಾಸ್ತ್ರೀಯ ಹೆಸರು Andrographis Paniculata. ಕಿರಾತಕಡ್ಡಿಗೆ ನೆಲಬೇವು ಎಂಬ…