ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಪುತ್ತೂರಿನಲ್ಲಿ ನೂತನ ವ್ಯಾಮ್ ಯಂತ್ರ (ಆವಿ ಹೀರಿಕೊಳ್ಳುವ ಯಂತ್ರ) ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ನೂತನ ಯಂತ್ರವನ್ನು ಉದ್ಘಾಟಿಸಿದರು.
ಈ ನೂತನ ವ್ಯಾಮ್ ಯಂತ್ರ ಉದ್ಘಾಟನೆಗೂ ಮುನ್ನ ಕೆಮ್ಮಿಂಜೆ ನಾಗೇಶ ತಂತ್ರಿಯವರು ವೈದಿಕ ಕಾರ್ಯವನ್ನು ನೆರವೇರಿಸಿದರು. ಈ ಸಂದರ್ಭ
ವೇದಿಕೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷರಾದ ಶಂಕರ ನಾರಾಯಣ ಖಂಡಿಗೆ, ವ್ಯವಸ್ಥಾಪನಾ ನಿರ್ದೇಶಕರಾದ ಎಚ್. ಎಮ್. ಕೃಷ್ಣ ಕುಮಾರ್ ,ಕ್ಯಾಂಪ್ಕೋ ನಿರ್ದೇಶಕರುಗಳಾದ ಕೆ ಬಾಲಕೃಷ್ಣ ರೈ, ಪದ್ಮರಾಜ್ ಪಟ್ಟಾಜೆ, ಮಹೇಶ್ ಚೌಟ, ರಾಧಾಕೃಷ್ಣ ,ಸತ್ಯನಾರಾಯಣ ಪ್ರಸಾದ್, ಡಾ.ಜಯಪ್ರಕಾಶ್, ರಾಘವೇಂದ್ರ ಭಟ್ ಕೆದಿಲ, ಮತ್ತು ಚಾಕಲೇಟ್ ಪ್ಯಾಕಟ್ರಿ ಎಜಿಎಂ ಶ್ಯಾಮ್ ಪ್ರಸಾದ್ ಉಪಸ್ಥಿತರಿದ್ದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…