ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಪುತ್ತೂರಿನಲ್ಲಿ ನೂತನ ವ್ಯಾಮ್ ಯಂತ್ರ (ಆವಿ ಹೀರಿಕೊಳ್ಳುವ ಯಂತ್ರ) ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ನೂತನ ಯಂತ್ರವನ್ನು ಉದ್ಘಾಟಿಸಿದರು.
ಈ ನೂತನ ವ್ಯಾಮ್ ಯಂತ್ರ ಉದ್ಘಾಟನೆಗೂ ಮುನ್ನ ಕೆಮ್ಮಿಂಜೆ ನಾಗೇಶ ತಂತ್ರಿಯವರು ವೈದಿಕ ಕಾರ್ಯವನ್ನು ನೆರವೇರಿಸಿದರು. ಈ ಸಂದರ್ಭ
ವೇದಿಕೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷರಾದ ಶಂಕರ ನಾರಾಯಣ ಖಂಡಿಗೆ, ವ್ಯವಸ್ಥಾಪನಾ ನಿರ್ದೇಶಕರಾದ ಎಚ್. ಎಮ್. ಕೃಷ್ಣ ಕುಮಾರ್ ,ಕ್ಯಾಂಪ್ಕೋ ನಿರ್ದೇಶಕರುಗಳಾದ ಕೆ ಬಾಲಕೃಷ್ಣ ರೈ, ಪದ್ಮರಾಜ್ ಪಟ್ಟಾಜೆ, ಮಹೇಶ್ ಚೌಟ, ರಾಧಾಕೃಷ್ಣ ,ಸತ್ಯನಾರಾಯಣ ಪ್ರಸಾದ್, ಡಾ.ಜಯಪ್ರಕಾಶ್, ರಾಘವೇಂದ್ರ ಭಟ್ ಕೆದಿಲ, ಮತ್ತು ಚಾಕಲೇಟ್ ಪ್ಯಾಕಟ್ರಿ ಎಜಿಎಂ ಶ್ಯಾಮ್ ಪ್ರಸಾದ್ ಉಪಸ್ಥಿತರಿದ್ದರು.
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…