ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಪುತ್ತೂರಿನಲ್ಲಿ ನೂತನ ವ್ಯಾಮ್ ಯಂತ್ರ (ಆವಿ ಹೀರಿಕೊಳ್ಳುವ ಯಂತ್ರ) ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ನೂತನ ಯಂತ್ರವನ್ನು ಉದ್ಘಾಟಿಸಿದರು.
ಈ ನೂತನ ವ್ಯಾಮ್ ಯಂತ್ರ ಉದ್ಘಾಟನೆಗೂ ಮುನ್ನ ಕೆಮ್ಮಿಂಜೆ ನಾಗೇಶ ತಂತ್ರಿಯವರು ವೈದಿಕ ಕಾರ್ಯವನ್ನು ನೆರವೇರಿಸಿದರು. ಈ ಸಂದರ್ಭ
ವೇದಿಕೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷರಾದ ಶಂಕರ ನಾರಾಯಣ ಖಂಡಿಗೆ, ವ್ಯವಸ್ಥಾಪನಾ ನಿರ್ದೇಶಕರಾದ ಎಚ್. ಎಮ್. ಕೃಷ್ಣ ಕುಮಾರ್ ,ಕ್ಯಾಂಪ್ಕೋ ನಿರ್ದೇಶಕರುಗಳಾದ ಕೆ ಬಾಲಕೃಷ್ಣ ರೈ, ಪದ್ಮರಾಜ್ ಪಟ್ಟಾಜೆ, ಮಹೇಶ್ ಚೌಟ, ರಾಧಾಕೃಷ್ಣ ,ಸತ್ಯನಾರಾಯಣ ಪ್ರಸಾದ್, ಡಾ.ಜಯಪ್ರಕಾಶ್, ರಾಘವೇಂದ್ರ ಭಟ್ ಕೆದಿಲ, ಮತ್ತು ಚಾಕಲೇಟ್ ಪ್ಯಾಕಟ್ರಿ ಎಜಿಎಂ ಶ್ಯಾಮ್ ಪ್ರಸಾದ್ ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…