ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಪುತ್ತೂರಿನಲ್ಲಿ ನೂತನ ವ್ಯಾಮ್ ಯಂತ್ರ (ಆವಿ ಹೀರಿಕೊಳ್ಳುವ ಯಂತ್ರ) ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ನೂತನ ಯಂತ್ರವನ್ನು ಉದ್ಘಾಟಿಸಿದರು.
ಈ ನೂತನ ವ್ಯಾಮ್ ಯಂತ್ರ ಉದ್ಘಾಟನೆಗೂ ಮುನ್ನ ಕೆಮ್ಮಿಂಜೆ ನಾಗೇಶ ತಂತ್ರಿಯವರು ವೈದಿಕ ಕಾರ್ಯವನ್ನು ನೆರವೇರಿಸಿದರು. ಈ ಸಂದರ್ಭ
ವೇದಿಕೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷರಾದ ಶಂಕರ ನಾರಾಯಣ ಖಂಡಿಗೆ, ವ್ಯವಸ್ಥಾಪನಾ ನಿರ್ದೇಶಕರಾದ ಎಚ್. ಎಮ್. ಕೃಷ್ಣ ಕುಮಾರ್ ,ಕ್ಯಾಂಪ್ಕೋ ನಿರ್ದೇಶಕರುಗಳಾದ ಕೆ ಬಾಲಕೃಷ್ಣ ರೈ, ಪದ್ಮರಾಜ್ ಪಟ್ಟಾಜೆ, ಮಹೇಶ್ ಚೌಟ, ರಾಧಾಕೃಷ್ಣ ,ಸತ್ಯನಾರಾಯಣ ಪ್ರಸಾದ್, ಡಾ.ಜಯಪ್ರಕಾಶ್, ರಾಘವೇಂದ್ರ ಭಟ್ ಕೆದಿಲ, ಮತ್ತು ಚಾಕಲೇಟ್ ಪ್ಯಾಕಟ್ರಿ ಎಜಿಎಂ ಶ್ಯಾಮ್ ಪ್ರಸಾದ್ ಉಪಸ್ಥಿತರಿದ್ದರು.
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…