ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಪುತ್ತೂರಿನಲ್ಲಿ ನೂತನ ವ್ಯಾಮ್ ಯಂತ್ರ (ಆವಿ ಹೀರಿಕೊಳ್ಳುವ ಯಂತ್ರ) ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ನೂತನ ಯಂತ್ರವನ್ನು ಉದ್ಘಾಟಿಸಿದರು.
ಈ ನೂತನ ವ್ಯಾಮ್ ಯಂತ್ರ ಉದ್ಘಾಟನೆಗೂ ಮುನ್ನ ಕೆಮ್ಮಿಂಜೆ ನಾಗೇಶ ತಂತ್ರಿಯವರು ವೈದಿಕ ಕಾರ್ಯವನ್ನು ನೆರವೇರಿಸಿದರು. ಈ ಸಂದರ್ಭ
ವೇದಿಕೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷರಾದ ಶಂಕರ ನಾರಾಯಣ ಖಂಡಿಗೆ, ವ್ಯವಸ್ಥಾಪನಾ ನಿರ್ದೇಶಕರಾದ ಎಚ್. ಎಮ್. ಕೃಷ್ಣ ಕುಮಾರ್ ,ಕ್ಯಾಂಪ್ಕೋ ನಿರ್ದೇಶಕರುಗಳಾದ ಕೆ ಬಾಲಕೃಷ್ಣ ರೈ, ಪದ್ಮರಾಜ್ ಪಟ್ಟಾಜೆ, ಮಹೇಶ್ ಚೌಟ, ರಾಧಾಕೃಷ್ಣ ,ಸತ್ಯನಾರಾಯಣ ಪ್ರಸಾದ್, ಡಾ.ಜಯಪ್ರಕಾಶ್, ರಾಘವೇಂದ್ರ ಭಟ್ ಕೆದಿಲ, ಮತ್ತು ಚಾಕಲೇಟ್ ಪ್ಯಾಕಟ್ರಿ ಎಜಿಎಂ ಶ್ಯಾಮ್ ಪ್ರಸಾದ್ ಉಪಸ್ಥಿತರಿದ್ದರು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…