ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ ಬೇಡಿಕೆಯನ್ನು ಪರಿಗಣಿಸುವುದಾಗಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದ್ದಾರೆ.
ಬೆಂಗಳೂರಿನ ಕೃಷಿ ಮಾರಾಟ ಕಚೇರಿಯಲ್ಲಿ ಭೇಟಿ ಮಾಡಿದ ಕ್ಯಾಂಪ್ಕೋ ಅಧ್ಯಕ್ಷ ಎ. ಕಿಶೋರ್ಕುಮಾರ್ ನೇತೃತ್ವದ ನಿಯೋಗದ ಮನವಿ ಸ್ವೀಕರಿಸಿದ ಅವರು, ರಾಜ್ಯ ಸಹಕಾರ ಸಂಘಗಳ ಅಧಿನಿಯಮದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ಯಾಂಪ್ಕೋ, ಬಹುರಾಜ್ಯ ಸಹಕಾರ ಸಂಘಗಳ ಅಧಿನಿಯಮದಡಿ ಬದಲಾವಣೆಯಾಗಿದ್ದರ ಬಗ್ಗೆ ಮಾಹಿತಿ ಪಡೆದರು. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ ವಿಧಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…