ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ ಬೇಡಿಕೆಯನ್ನು ಪರಿಗಣಿಸುವುದಾಗಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದ್ದಾರೆ.
ಬೆಂಗಳೂರಿನ ಕೃಷಿ ಮಾರಾಟ ಕಚೇರಿಯಲ್ಲಿ ಭೇಟಿ ಮಾಡಿದ ಕ್ಯಾಂಪ್ಕೋ ಅಧ್ಯಕ್ಷ ಎ. ಕಿಶೋರ್ಕುಮಾರ್ ನೇತೃತ್ವದ ನಿಯೋಗದ ಮನವಿ ಸ್ವೀಕರಿಸಿದ ಅವರು, ರಾಜ್ಯ ಸಹಕಾರ ಸಂಘಗಳ ಅಧಿನಿಯಮದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ಯಾಂಪ್ಕೋ, ಬಹುರಾಜ್ಯ ಸಹಕಾರ ಸಂಘಗಳ ಅಧಿನಿಯಮದಡಿ ಬದಲಾವಣೆಯಾಗಿದ್ದರ ಬಗ್ಗೆ ಮಾಹಿತಿ ಪಡೆದರು. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ ವಿಧಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…
ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…