ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ ಬೇಡಿಕೆಯನ್ನು ಪರಿಗಣಿಸುವುದಾಗಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದ್ದಾರೆ.
ಬೆಂಗಳೂರಿನ ಕೃಷಿ ಮಾರಾಟ ಕಚೇರಿಯಲ್ಲಿ ಭೇಟಿ ಮಾಡಿದ ಕ್ಯಾಂಪ್ಕೋ ಅಧ್ಯಕ್ಷ ಎ. ಕಿಶೋರ್ಕುಮಾರ್ ನೇತೃತ್ವದ ನಿಯೋಗದ ಮನವಿ ಸ್ವೀಕರಿಸಿದ ಅವರು, ರಾಜ್ಯ ಸಹಕಾರ ಸಂಘಗಳ ಅಧಿನಿಯಮದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ಯಾಂಪ್ಕೋ, ಬಹುರಾಜ್ಯ ಸಹಕಾರ ಸಂಘಗಳ ಅಧಿನಿಯಮದಡಿ ಬದಲಾವಣೆಯಾಗಿದ್ದರ ಬಗ್ಗೆ ಮಾಹಿತಿ ಪಡೆದರು. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ ವಿಧಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…