ಕೃಷಿ

ಜ.10 ರಿಂದ ಕ್ಯಾಂಪ್ಕೋ ವತಿಯಿಂದ ದೋಟಿ ತರಬೇತಿ ಶಿಬಿರ | ಲಾಂಛನ ಬಿಡುಗಡೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕ್ಯಾಂಪ್ಕೋ ವತಿಯಿಂದ ಜ.10  ರಿಂದ ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ನಡೆಯುವ ದೋಟಿ ತರಬೇತಿ ಶಿಬಿರದ ಲಾಂಛನ ಶುಕ್ರವಾರ ಬಿಡುಗಡೆ ನಡೆಯಿತು. ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಅವರು ಕ್ಯಾಂಪ್ಕೋ ಚಾಕೋಲೇಟ್‌ ಪ್ಯಾಕ್ಟರಿಯಲ್ಲಿ ಬಿಡುಗಡೆಗೊಳಿಸಿದರು.
ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ , ಸಿಪಿಸಿಆರ್‌ಐ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದೊಂದಿಗೆ ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ಜ.10  ರಿಂದ ಮೂರು ದಿನಗಳ ಕಾಲ  ದೋಟಿ ತರಬೇತಿ ಶಿಬಿರ ನಡೆಯಲಿದೆ. ಈ ಶಿಬಿರದ ಲಾಂಛನವನ್ನು ಶುಕ್ರವಾರ ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಬಿಡುಗಡೆಗೊಳಿಸಿ, ಅಡಿಕೆ ಬೆಳೆಗಾರರರಿಗೆ ಭವಿಷ್ಯದಲ್ಲಿ ದೋಟಿಯ ಮೂಲಕ ಅಡಿಕೆ ಕೊಯ್ಲು ಹಾಗೂ ಸಿಂಪಡಣಾ ಕಾರ್ಯ ನಡೆಸಬೇಕಾದ ಅನಿವಾರ್ಯತೆ ಬರಬಹುದು. ಇದಕ್ಕಾಗಿ ಈಗಲೇ ತರಬೇತಿ ಅಗತ್ಯವಿದೆ. ಹೀಗಾಗಿ ಬೆಳೆಗಾರರ ಹಿತದೃಷ್ಟಿಯಿಂದ ಕ್ಯಾಂಪ್ಕೋ  ಹಾಗೂ ಸಹಯೋಗ ಸಂಸ್ಥೆಗಳು ಮುಂದಡಿ ಇರಿಸಿದೆ.ಇದೊಂದು ಮಾದರಿ ಶಿಬಿರವಾಗಿದ್ದು ಸದ್ಯ ಆಯ್ದ ಶಿಬಿರಾರ್ಥಿಗಳಿಗೆ ಈ ತರಬೇತಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಸಹಕಾರಿ ಸಂಘಗಳು ಈ ಶಿಬಿರವನ್ನು ಮುಂದುವರಿಸಬೇಕೆಂಬುದು ಅಪೇಕ್ಷೆ.
ಈ ಸಂದರ್ಭ ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ, ಫಾರ್ಮರ್‌ ಫಸ್ಟ್‌ ಟ್ರಸ್ಟ್‌ ಅಧ್ಯಕ್ಷ ಪಡಾರು ರಾಮಕೃಷ್ಣ ಭಟ್‌ , ಸಿಪಿಸಿಆರ್‌ ಐ ವಿಜ್ಞಾನಿ ಢಾ ಭವಿಷ್‌, ಅಡಿಕೆ ಪತ್ರಿಕೆ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ , ಕ್ಯಾಂಪ್ಕೋ ಸಿಬಂದಿ ಈಶ್ವರ ನಾಯ್ಕ್‌ ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏನಾಗುತ್ತಿದೆ…? | 500 ರೂಪಾಯಿ ಯಾವಾಗ ಆಗುತ್ತೆ…?

ಕಳೆದ ಕೆಲವು ದಿನಗಳಿಂದ ಅಡಿಕೆ ಬೆಳೆಗಾರರಿಗೆ ನಿರೀಕ್ಷೆಯ ಮೇಲೆ ನಿರೀಕ್ಷೆ.ಚಾಲಿ ಅಡಿಕೆ ಧಾರಣೆ…

3 hours ago

ಕುಂಡಲಿಯ ರಹಸ್ಯ | ಈ ರಾಶಿಯವರಿಗೆ 12ನೇ ಮನೆಯಿಂದ ಗುಪ್ತ ಶತ್ರುಗಳ ಎಚ್ಚರಿಕೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್…

3 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು

ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…

10 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ

ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ  |…

11 hours ago

ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ

ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…

11 hours ago

ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ

ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…

11 hours ago