ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆಯ ಸಹಾಯಧನದ ಫಲಾನುಭವಿಗಳಾದ ದಿ| ಎನ್. ವಿ. ಕೃಷ್ಣಪ್ಪ ಅವರ ಪತ್ನಿ ಭಾರತಿ ಇವರಿಗೆ 2 ಲಕ್ಷ ರೂಪಾಯಿಯ ಚೆಕ್ ನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣ ಪ್ರಸಾದ ಮಡ್ತಿಲ ಕ್ಯಾಂಪ್ಕೋ ಸುಳ್ಯ ಶಾಖೆಯಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಶಾಖಾ ವ್ಯವಸ್ಥಾಪಕರಾದ ಪ್ರದೀಪ್ ಕುಮಾರ್, ಶಾಖೆಯ ಮುಖ್ಯ ಸಿಬ್ಬಂದಿ ಮಲ್ಲಿಕಾ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.