ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆಯ ಸಹಾಯಧನದ ಫಲಾನುಭವಿಗಳಾದ ದಿ| ಎನ್. ವಿ. ಕೃಷ್ಣಪ್ಪ ಅವರ ಪತ್ನಿ ಭಾರತಿ ಇವರಿಗೆ 2 ಲಕ್ಷ ರೂಪಾಯಿಯ ಚೆಕ್ ನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣ ಪ್ರಸಾದ ಮಡ್ತಿಲ ಕ್ಯಾಂಪ್ಕೋ ಸುಳ್ಯ ಶಾಖೆಯಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಶಾಖಾ ವ್ಯವಸ್ಥಾಪಕರಾದ ಪ್ರದೀಪ್ ಕುಮಾರ್, ಶಾಖೆಯ ಮುಖ್ಯ ಸಿಬ್ಬಂದಿ ಮಲ್ಲಿಕಾ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…