ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆಯ ಸಹಾಯಧನದ ಫಲಾನುಭವಿಗಳಾದ ದಿ| ಎನ್. ವಿ. ಕೃಷ್ಣಪ್ಪ ಅವರ ಪತ್ನಿ ಭಾರತಿ ಇವರಿಗೆ 2 ಲಕ್ಷ ರೂಪಾಯಿಯ ಚೆಕ್ ನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣ ಪ್ರಸಾದ ಮಡ್ತಿಲ ಕ್ಯಾಂಪ್ಕೋ ಸುಳ್ಯ ಶಾಖೆಯಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಶಾಖಾ ವ್ಯವಸ್ಥಾಪಕರಾದ ಪ್ರದೀಪ್ ಕುಮಾರ್, ಶಾಖೆಯ ಮುಖ್ಯ ಸಿಬ್ಬಂದಿ ಮಲ್ಲಿಕಾ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…