Advertisement
MIRROR FOCUS

ಅಡಿಕೆ ಕ್ಯಾನ್ಸರ್‌ಕಾರಕ | ತಿರುಚಿದ ವರದಿ ಪ್ರಕಟಿಸಿದ WHO | ಕೇಂದ್ರ ಸರ್ಕಾರ ಮಧ್ಯಪ್ರವೇಶಕ್ಕೆ ಕ್ಯಾಂಪ್ಕೊ ಒತ್ತಾಯ |

Share

ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್‌ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ ಪ್ರಕಟಿಸಿರುವುದಕ್ಕೆ ಕ್ಯಾಂಪ್ಕೊ ಅಧ್ಯಕ್ಷರಾದ ಕಿಶೋರ್ ಕುಮಾರ್‌ ಕೊಡ್ಗಿ ಅವರು  ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ರೀತಿಯ ವರದಿಗಳನ್ನು ತಿರುಚಿರುವ ವಿಶ್ವಆರೋಗ್ಯ ಸಂಸ್ಥೆ ಮತ್ತು IARC  ವಿರುದ್ಧ ತುರ್ತು ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ  ಜೆ.ಪಿ.ನಡ್ಡಾ ಅವರನ್ನು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಒತ್ತಾಯಿಸಿದ್ದಾರೆ.…..ಮುಂದೆ ಓದಿ….

ಮೂಲ ಸಂಶೋಧನಾ ವರದಿಗಳಲ್ಲಿ ತಂಬಾಕು ಸೇವನೆಯ ಪರಿಣಾಮದ ಕುರಿತು ಕೇಂದ್ರೀಕರಿಸಿ ಸಂಶೋಧನೆ ನಡೆಸಲಾಗಿತ್ತು. ಹಾಗಿದ್ದರೂ ಅಡಿಕೆ ಕ್ಯಾನ್ಸರ್‌ ಕಾರಕವೆಂದು ಬಿಂಬಿಸುವಸಲುವಾಗಿ ಮಾದರಿ ಸಂಖ್ಯೆ ಮತ್ತು ಶೀರ್ಷಿಕೆಯನ್ನು ತಿರುಚಿ ವರದಿ ಪ್ರಕಟಿಸಿರುವ WHI ಮತ್ತು IARC ಕ್ರಮ ಅಕ್ಷಮ್ಯ. ಇದು ಅಡಿಕೆ ಕೃಷಿಯನ್ನೆ ಜೀವನಾಧಾರವಾಗಿ ನಂಬಿರುವ ರೈತರ ಬದುಕಿಗೆ ಬಲವಾದ ಪೆಟ್ಟು ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆಯು ಅಡಿಕೆಯನ್ನು ವರ್ಗೀಕರಿಸುವುದರ ಕುರಿತು ನ್ಯಾಯೋಚಿತ ವಿಮರ್ಶೆ ನಡೆಸಿ ರೈತರಿಗೆ ನ್ಯಾಯ ದೊರಕಿಸಿಕೊಡುವಂತೆ ಕೇಂದ್ರ ಸಚಿವರಲ್ಲಿ ವಿನಂತಿ ಮಾಡಲಾಗಿದೆ.

ಲಕ್ಷಾಂತರ ಜನರಿಗೆ ಜೀವನ ಕಟ್ಟಿಕೊಟ್ಟಿರುವ ಅಡಿಕೆಯ ತಪ್ಪುವರ್ಗೀಕರಣವನ್ನು ಸರಿಪಡಿಸಿ ರೈತರ ಬದುಕಿನ ದಾರಿದೀಪವಾಗುವಂತೆ ಮಾಡಲು ಕೇಂದ್ರ ಸರಕಾರ ಕ್ರಮ ತೆಗೆದುಕೊಳ್ಳುವಂತೆ ಸರಕಾರಕ್ಕೆ ಕ್ಯಾಂಪ್ಕೊ ವಿನಂತಿ ಮಾಡುತ್ತಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

The Central Arecanut & Cocoa Marketing & Processing Cooperative Ltd. (CAMPCO), representing lakhs of Arecanut Farmers, has formally appealed to the Hon’ble Union Minister for Health & Family Welfare, Sri.Jagat Prakash Nadda, seeking urgent action against the alleged data manipulation by the World Health Organization (WHO) and the International Agency for Research on Cancer (IARC).

CAMPCO highlighted that the WHO/IARC misrepresented research findings to wrongly implicate Arecanut as Carcinogenic. Original studies primarily focused on tobacco, yet Arecanut was unjustifiably included with manipulated sample sizes and misleading titles. These distortions have severely impacted the livelihoods of lakhs of Arecanut Farmers who depend on the crop for sustenance.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

3 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

3 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

4 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

6 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

17 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

18 hours ago