MIRROR FOCUS

ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಕ್ಯಾಂಪ್ಕೋ ಆಗ್ರಹ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈಚೆಗೆ ವಿದೇಶಿ ಅಡಿಕೆಯು ವಿವಿಧ ಮಾರ್ಗಗಳಲ್ಲಿ ಕಳ್ಳಸಾಗಾಣಿಕೆಯ ಮೂಲಕ ಭಾರತದೊಳಕ್ಕೆ ಬರುತ್ತಿದೆ. ಇದರಿಂದ ಸರ್ಕಾರಕ್ಕೂ ನಷ್ಟವಿದೆ ಹಾಗೂ ಅಡಿಕೆ ಬೆಳೆಗಾರರಿಗೂ ಸಂಕಷ್ಟ ಪರಿಸ್ಥಿತಿ ಇದೆ. ಇದಕ್ಕಾಗಿ ತಕ್ಷಣವೇ ಸರ್ಕಾರ ಅಡಿಕೆ ಆಮದು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಒತ್ತಾಯಿಸಿದ್ದಾರೆ.ಮುಂದೆ ಓದಿ

Advertisement
Advertisement
ಕಿಶೋರ್‌ ಕುಮಾರ್‌ ಕೊಡ್ಗಿ

ಮಾಹಿತಿ ಪ್ರಕಾರ ಈಚೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್‌ ಮೂಲಕ ಅಡಿಕೆಯು ವಿವಿಧ ಕಡೆಗಳಿಂದ ಆಗಮನವಾಗಿ ಇಲ್ಲಿಂದ ಬೇರೆ ಬೇರೆ ಕಡೆಗೆ ರವಾನೆಯಾಗುತ್ತಿದೆ.ಅಡಿಕೆ ಬೆಳೆಯುವ ಮಲೆನಾಡು ಹಾಗೂ ಕರಾವಳಿ ಭಾಗಗಳಿಗೂ ಅಡಿಕೆ ರವಾನೆಯಾಗುತ್ತಿರುವುದು ಅಡಿಕೆ ಕಳ್ಳಸಾಗಾಣಿಕೆಯ ಕದಂಬ ಬಾಹು ಹರಡಿಕೊಂಡಿರುವುದರ ಬಗ್ಗೆ ಕ್ಯಾಂಪ್ಕೋ ಕಳವಳ ವ್ಯಕ್ತಪಡಿಸಿದೆ.ಈ ಮಾದರಿಯ ಕಳ್ಳಸಾಗಾಣಿಕೆಯನ್ನು ಸರ್ಕಾರಗಳು ತಡೆದರೆ, ಅಡಿಕೆ ಧಾರಣೆ ಸ್ಥಿರೀಕರಣ ಹಾಗೂ ಬೆಳೆಗಾರರ ಹಿತಕ್ಕಾಗಿ ಸದಾ ದುಡಿಯುತ್ತಿರುವ ಸಹಕಾರಿ ಸಂಸ್ಥೆಗಳಿಗೆ  ಮತ್ತು ಅಡಿಕೆ ಬೆಳೆಗಾರರಿಗೂ ನೆರವಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.ಮುಂದೆ ಓದಿ

ಈಗಾಗಲೇ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಕ್ಯಾಂಪ್ಕೋ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೂ ಕ್ಯಾಂಪ್ಕೋ ಪತ್ರದ ಮೂಲಕ ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಪತ್ರದ ಮೂಲಕ ಒತ್ತಾಯಿಸಿದೆ.

Imported Arecanuts are entering India through various routes. Thus affecting farmers and Arecanut Market. Thus Campco President Kishore Kumar Kodgi urged the government to take immediate action.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 hours ago

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ

ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ…

2 hours ago

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

19 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

20 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

20 hours ago