Advertisement
MIRROR FOCUS

ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಕ್ಯಾಂಪ್ಕೋ ಆಗ್ರಹ |

Share

ಈಚೆಗೆ ವಿದೇಶಿ ಅಡಿಕೆಯು ವಿವಿಧ ಮಾರ್ಗಗಳಲ್ಲಿ ಕಳ್ಳಸಾಗಾಣಿಕೆಯ ಮೂಲಕ ಭಾರತದೊಳಕ್ಕೆ ಬರುತ್ತಿದೆ. ಇದರಿಂದ ಸರ್ಕಾರಕ್ಕೂ ನಷ್ಟವಿದೆ ಹಾಗೂ ಅಡಿಕೆ ಬೆಳೆಗಾರರಿಗೂ ಸಂಕಷ್ಟ ಪರಿಸ್ಥಿತಿ ಇದೆ. ಇದಕ್ಕಾಗಿ ತಕ್ಷಣವೇ ಸರ್ಕಾರ ಅಡಿಕೆ ಆಮದು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಒತ್ತಾಯಿಸಿದ್ದಾರೆ.ಮುಂದೆ ಓದಿ

ಕಿಶೋರ್‌ ಕುಮಾರ್‌ ಕೊಡ್ಗಿ

ಮಾಹಿತಿ ಪ್ರಕಾರ ಈಚೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್‌ ಮೂಲಕ ಅಡಿಕೆಯು ವಿವಿಧ ಕಡೆಗಳಿಂದ ಆಗಮನವಾಗಿ ಇಲ್ಲಿಂದ ಬೇರೆ ಬೇರೆ ಕಡೆಗೆ ರವಾನೆಯಾಗುತ್ತಿದೆ.ಅಡಿಕೆ ಬೆಳೆಯುವ ಮಲೆನಾಡು ಹಾಗೂ ಕರಾವಳಿ ಭಾಗಗಳಿಗೂ ಅಡಿಕೆ ರವಾನೆಯಾಗುತ್ತಿರುವುದು ಅಡಿಕೆ ಕಳ್ಳಸಾಗಾಣಿಕೆಯ ಕದಂಬ ಬಾಹು ಹರಡಿಕೊಂಡಿರುವುದರ ಬಗ್ಗೆ ಕ್ಯಾಂಪ್ಕೋ ಕಳವಳ ವ್ಯಕ್ತಪಡಿಸಿದೆ.ಈ ಮಾದರಿಯ ಕಳ್ಳಸಾಗಾಣಿಕೆಯನ್ನು ಸರ್ಕಾರಗಳು ತಡೆದರೆ, ಅಡಿಕೆ ಧಾರಣೆ ಸ್ಥಿರೀಕರಣ ಹಾಗೂ ಬೆಳೆಗಾರರ ಹಿತಕ್ಕಾಗಿ ಸದಾ ದುಡಿಯುತ್ತಿರುವ ಸಹಕಾರಿ ಸಂಸ್ಥೆಗಳಿಗೆ  ಮತ್ತು ಅಡಿಕೆ ಬೆಳೆಗಾರರಿಗೂ ನೆರವಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.ಮುಂದೆ ಓದಿ

ಈಗಾಗಲೇ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಕ್ಯಾಂಪ್ಕೋ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೂ ಕ್ಯಾಂಪ್ಕೋ ಪತ್ರದ ಮೂಲಕ ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಪತ್ರದ ಮೂಲಕ ಒತ್ತಾಯಿಸಿದೆ.

Imported Arecanuts are entering India through various routes. Thus affecting farmers and Arecanut Market. Thus Campco President Kishore Kumar Kodgi urged the government to take immediate action.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

7 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

16 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

17 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

21 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

21 hours ago