ಸುಳ್ಯ ತಾಲೂಕಿನ ಗುತ್ತಿಗಾರಿನ ಕೆನರಾ ಬ್ಯಾಂಕ್ ಸಿಬಂದಿಗಳಿಂದ ಅಸಮರ್ಪಕ ಸೇವೆಯ ಬಗ್ಗೆ ಗ್ರಾಹಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಬಗ್ಗೆ ಗುತ್ತಿಗಾರು ವರ್ತಕ ಸಂಘವು ಸಂಬಂಧಿತ ಅಧಿಕಾರಿಗಳನ್ನು ಎಚ್ಚರಿಸಿತ್ತು. ಅದಾದ ಬಳಿಕವೂ ಇಲ್ಲಿನ ವ್ಯವಸ್ಥೆ ಸುಧಾರಣೆಯಾಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ. ಮಂಗಳವಾರ ಬೆಳಗ್ಗೆ 10.30 ರ ವರೆಗೆ ಬ್ಯಾಂಕ್ ಮುಂದೆ ಜನರು ಸರದಿ ಸಾಲಿನಲ್ಲಿ ನಿಲ್ಲಬೇಕಾಯಿತು, ಕಾರಣ, ಬ್ಯಾಂಕ್ ಬಾಗಿಲು ತೆರೆಯಲು ವಿಳಂಬ…!.
ಗುತ್ತಿಗಾರಿನಲ್ಲಿ ಕೆನರಾ ಬ್ಯಾಂಕ್ ಅಸಮರ್ಪಕ ಸೇವೆಯ ಬಗ್ಗೆ ಗ್ರಾಹಕರು ದೂರು ನೀಡುತ್ತಿದ್ದರೂ ಸರಿಯಾದ ಸ್ಪಂದನೆ ಲಭ್ಯವಾಗುತ್ತಿಲ್ಲ. ಇದೀಗ ಈ ಅಸಮಾಧಾನ ಹೋರಾಟದ ಹಾದಿ ತಲುಪಿದೆ. ಗುತ್ತಿಗಾರಿನಲ್ಲಿ ವರ್ತಕ ಸಂಘವು ಇದರ ನೇತೃತ್ವ ವಹಿಸಿಕೊಂಡಿದೆ. ಎರಡು ದಿನಗಳ ಹಿಂದೆ ಸಭೆಯಲ್ಲಿ ಕೂಡಾ ನಿರ್ಧಾರ ಮಾಡಿ ಬ್ಯಾಂಕ್ ಅವ್ಯವಸ್ಥೆ ಬಗ್ಗೆ ದೂರು ನೀಡಲು ನಿರ್ಧಾರ ಮಾಡಲಾಗಿತ್ತು. ಅದಾದ ಬಳಿಕವೂ ಇಲ್ಲಿನ ವ್ಯವಸ್ಥೆ ಸುಧಾರಣೆಯಾಗಿಲ್ಲ. ಮಂಗಳವಾರ ಬ್ಯಾಂಕ್ ಬಾಗಿಲು ತೆರೆದು ಸೇವೆ ಆರಂಭಕ್ಕೆ 10.30 ಆದರೂ ಆಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ.
ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…
ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…