ಸುಳ್ಯ ತಾಲೂಕಿನ ಗುತ್ತಿಗಾರಿನ ಕೆನರಾ ಬ್ಯಾಂಕ್ ಸಿಬಂದಿಗಳಿಂದ ಅಸಮರ್ಪಕ ಸೇವೆಯ ಬಗ್ಗೆ ಗ್ರಾಹಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಬಗ್ಗೆ ಗುತ್ತಿಗಾರು ವರ್ತಕ ಸಂಘವು ಸಂಬಂಧಿತ ಅಧಿಕಾರಿಗಳನ್ನು ಎಚ್ಚರಿಸಿತ್ತು. ಅದಾದ ಬಳಿಕವೂ ಇಲ್ಲಿನ ವ್ಯವಸ್ಥೆ ಸುಧಾರಣೆಯಾಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ. ಮಂಗಳವಾರ ಬೆಳಗ್ಗೆ 10.30 ರ ವರೆಗೆ ಬ್ಯಾಂಕ್ ಮುಂದೆ ಜನರು ಸರದಿ ಸಾಲಿನಲ್ಲಿ ನಿಲ್ಲಬೇಕಾಯಿತು, ಕಾರಣ, ಬ್ಯಾಂಕ್ ಬಾಗಿಲು ತೆರೆಯಲು ವಿಳಂಬ…!.
ಗುತ್ತಿಗಾರಿನಲ್ಲಿ ಕೆನರಾ ಬ್ಯಾಂಕ್ ಅಸಮರ್ಪಕ ಸೇವೆಯ ಬಗ್ಗೆ ಗ್ರಾಹಕರು ದೂರು ನೀಡುತ್ತಿದ್ದರೂ ಸರಿಯಾದ ಸ್ಪಂದನೆ ಲಭ್ಯವಾಗುತ್ತಿಲ್ಲ. ಇದೀಗ ಈ ಅಸಮಾಧಾನ ಹೋರಾಟದ ಹಾದಿ ತಲುಪಿದೆ. ಗುತ್ತಿಗಾರಿನಲ್ಲಿ ವರ್ತಕ ಸಂಘವು ಇದರ ನೇತೃತ್ವ ವಹಿಸಿಕೊಂಡಿದೆ. ಎರಡು ದಿನಗಳ ಹಿಂದೆ ಸಭೆಯಲ್ಲಿ ಕೂಡಾ ನಿರ್ಧಾರ ಮಾಡಿ ಬ್ಯಾಂಕ್ ಅವ್ಯವಸ್ಥೆ ಬಗ್ಗೆ ದೂರು ನೀಡಲು ನಿರ್ಧಾರ ಮಾಡಲಾಗಿತ್ತು. ಅದಾದ ಬಳಿಕವೂ ಇಲ್ಲಿನ ವ್ಯವಸ್ಥೆ ಸುಧಾರಣೆಯಾಗಿಲ್ಲ. ಮಂಗಳವಾರ ಬ್ಯಾಂಕ್ ಬಾಗಿಲು ತೆರೆದು ಸೇವೆ ಆರಂಭಕ್ಕೆ 10.30 ಆದರೂ ಆಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ.
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…