Advertisement
ಸುದ್ದಿಗಳು

ಕೇಶದಾನ ಶಿಬಿರ ಮತ್ತು ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

Share
ಎನ್‌.ಎಸ್‌.ಎಸ್ ಮತ್ತು ವೈ.ಆರ್‌.ಸಿ, ಐ.ಎಸ್‌.ಟಿ.ಇ ಅಧ್ಯಕ್ಷರು ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಮತ್ತು ಸೀಡ್ಸ್ ಆಫ್ ಹೋಪ್ ಸಹಯೋಗದಲ್ಲಿ  ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಏಂಡ್ ಟೆಕ್ನಾಲಜಿಯಲ್ಲಿ ಕೇಶದಾನ ಶಿಬಿರ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಕನ್ಸಲ್ಟೆಂಟ್  ಸರ್ಜಿಕಲ್ ಒಂಕಾಲೊಜಿಸ್ಟ್ ಡಾ.ಕಾರ್ತಿಕ್ ಕೆ. ಎಸ್ ಇವರು ಕ್ಯಾನ್ಸರ್ ಜಾಗೃತಿಯ ಮಹತ್ವದ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು. ಡಾ.ಸುರೇಶ್ ಪುತ್ತೂರಾಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇಶಾ ಮತ್ತು ಕನ್ಯಾ ಮುಖ್ಯ ಅತಿಥಿಗಳಾಗಿ ಸೀಡ್ಸ್ ಆಫ್ ಹೋಪ್ ತಂಡವನ್ನು ಪ್ರತಿನಿಧಿಸಿದರು.
ಕೇಶವ ಪ್ರಸಾದ್ ಮುಳಿಯ  ಉಪಸ್ಥಿತರಿದ್ದು ತಮ್ಮ ಬೆಂಬಲವನ್ನು ನೀಡಿದರು. MLBA, ಪುತ್ತೂರಿನ ಸಂಯೋಜಕರಾದ  ನಿಶ್ಚಲ ಆಳ್ವ ಉಪಸ್ಥಿತರಿದ್ದರು. ಇವರು ದಾನಿಗಳ ಕೂದಲನ್ನು ಕತ್ತರಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷವಾದ ಚಾಲನೆ ನೀಡಿದರು. ಸಂಸ್ಥೆಯು ಇವರಿಗೆ  ವಿಶೇಷ ಧನ್ಯವಾದಗಳನ್ನು ಅರ್ಪಿಸಿತು.
ವಿ.ಸಿ.ಇ.ಟಿ. ಸಂಯೋಜಕರು ಕಾರ್ಯಕ್ರಮವನ್ನು ಉತ್ತಮವಾಗಿ ನಡೆಸಿಕೊಟ್ಟರು. ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 16 ದಾನಿಗಳು ಪಾಲ್ಗೊಂಡಿದ್ದರು. ಕೇಶದಾನ ಶಿಬಿರವನ್ನು ‘ಸೀಡ್ಸ್ ಆಫ್ ಹೋಪ್’ ತಂಡ ವು ಬಹಳ ಯಶಸ್ವಿಯಾಗಿ ಆಯೋಜಿಸಿದ್ದು, ದಾನಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

1 hour ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

1 hour ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

9 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

9 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago