ಕ್ಯಾನ್ಸರ್‌ ಔಷಧಿಗಳನ್ನು ಶೂನ್ಯ ಲಾಭದೊಂದಿಗೆ ವಿತರಿಸಲು ಕೇರಳ ಸರ್ಕಾರದ ಹೆಜ್ಜೆ |

August 29, 2024
7:39 PM

ಆಯ್ದ ಕಾರುಣ್ಯ ಔಷಧಾಲಯಗಳ ಮೂಲಕ ಕಂಪನಿಯ ಬೆಲೆಯಲ್ಲಿ ಶೂನ್ಯ ಲಾಭದೊಂದಿಗೆ ದುಬಾರಿ ಕ್ಯಾನ್ಸರ್ ಔಷಧಿಗಳನ್ನು ಲಭ್ಯವಾಗುವಂತೆ ಮಾಡಲು ಕೇರಳ ಸರ್ಕಾರ ಹೆಜ್ಜೆ ಇರಿಸಿದೆ.

ರಾಜ್ಯ ಸರ್ಕಾರದ 100 ದಿನಗಳ ಕ್ರಿಯಾ ಯೋಜನೆಯ ಭಾಗವಾಗಿ, ಆರೋಗ್ಯ ಇಲಾಖೆ ಈ ಹೊಸ ಹೆಜ್ಜೆಯನ್ನು ಇರಿಸಿದೆ. ಕೇರಳ  ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು  ಆನ್‌ಲೈನ್‌ನಲ್ಲಿ ಈ ಯೋಜನೆ ಉದ್ಘಾಟಿಸಲಿದ್ದಾರೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಕಾರುಣ್ಯ ಫಾರ್ಮಸಿಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೇರಳ ವೈದ್ಯಕೀಯ ಸೇವಾ ನಿಗಮದ ಕಾರುಣ್ಯ ಔಷಧಾಲಯಗಳಲ್ಲಿ ‘ಕಾರುಣ್ಯ ಸ್ಪರ್ಶಮ್ – ಶೂನ್ಯ ಲಾಭದ ಕ್ಯಾನ್ಸರ್  ಔಷಧಗಳು’ ಎಂಬ ವಿಶೇಷ ಕೌಂಟರ್ ಮೂಲಕ ಔಷಧಿಗಳನ್ನು ವಿತರಿಸಲಾಗುತ್ತದೆ.

Expensive cancer drugs will be made available at company prices with zero profit through selected Karunya pharmacies

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror