ಆಯ್ದ ಕಾರುಣ್ಯ ಔಷಧಾಲಯಗಳ ಮೂಲಕ ಕಂಪನಿಯ ಬೆಲೆಯಲ್ಲಿ ಶೂನ್ಯ ಲಾಭದೊಂದಿಗೆ ದುಬಾರಿ ಕ್ಯಾನ್ಸರ್ ಔಷಧಿಗಳನ್ನು ಲಭ್ಯವಾಗುವಂತೆ ಮಾಡಲು ಕೇರಳ ಸರ್ಕಾರ ಹೆಜ್ಜೆ ಇರಿಸಿದೆ.
ರಾಜ್ಯ ಸರ್ಕಾರದ 100 ದಿನಗಳ ಕ್ರಿಯಾ ಯೋಜನೆಯ ಭಾಗವಾಗಿ, ಆರೋಗ್ಯ ಇಲಾಖೆ ಈ ಹೊಸ ಹೆಜ್ಜೆಯನ್ನು ಇರಿಸಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆನ್ಲೈನ್ನಲ್ಲಿ ಈ ಯೋಜನೆ ಉದ್ಘಾಟಿಸಲಿದ್ದಾರೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಕಾರುಣ್ಯ ಫಾರ್ಮಸಿಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೇರಳ ವೈದ್ಯಕೀಯ ಸೇವಾ ನಿಗಮದ ಕಾರುಣ್ಯ ಔಷಧಾಲಯಗಳಲ್ಲಿ ‘ಕಾರುಣ್ಯ ಸ್ಪರ್ಶಮ್ – ಶೂನ್ಯ ಲಾಭದ ಕ್ಯಾನ್ಸರ್ ಔಷಧಗಳು’ ಎಂಬ ವಿಶೇಷ ಕೌಂಟರ್ ಮೂಲಕ ಔಷಧಿಗಳನ್ನು ವಿತರಿಸಲಾಗುತ್ತದೆ.
Expensive cancer drugs will be made available at company prices with zero profit through selected Karunya pharmacies
ರಾಜ್ಯದಲ್ಲಿ ಈಗಿನಂತೆ ಎಪ್ರಿಲ್ 7 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 9…
ಏಪ್ರಿಲ್ 7 ರಿಂದ 9 ರವರೆಗೆ ಪೂರ್ವ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ…
ಮ್ಯಾನ್ಮಾರ್ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ…
ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು…
ಬದುಕಿನ ದೀವಿಗೆ ಜ್ಞಾನ. ಅದು ಜ್ಞಾನ ದೀವಿಗೆ. ಜ್ಞಾನಕ್ಕೆ ಮುಪ್ಪಿಲ್ಲ, ಸಾವಿಲ್ಲ. ಅದು…
ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್ಗೆ…