ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಬೆಂಗಳೂರು ಫ್ರೆಶ್ ಥಾನ್ ಓಟ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಂತಾರಾಷ್ಟ್ರೀಯ ವ್ಯಾಪಾರ ಸಂಸ್ಥೆ ಅಧ್ಯಕ್ಷ ನೂರುಲ್ ಅಮೀನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೈದ್ಯರು, ವಿದ್ಯಾರ್ಥಿಗಳು ಸೇರಿದಂತೆ 1 ಸಾವಿರಕ್ಕೂ ಹೆಚ್ಚು ಮಂದಿ ಓಟದಲ್ಲಿ ಭಾಗಿಯಾಗಿದ್ದರು. ಓಟದಲ್ಲಿ ಭಾಗಿಯಾದ ಪ್ರಮೋದ್, ಇದೊಂದು ಸುಂದರ ಕಾರ್ಯಕ್ರಮವಾಗಿದ್ದು, ಯುವಕರು ಹೆಚ್ಚಾಗಿ ಈ ರೀತಿ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಅಭಿಪ್ರಾಯಪಟ್ಟರು.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…