ದಕ್ಷಿಣಕನ್ನಡ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಓರ್ವ ಯೋಧನಾಗಿ ಸೇವೆ ಸಲ್ಲಿಸಿರುವ ತಮಗೆ ಸಂಸತ್ತಿನ ಸದಸ್ಯರಾಗಿ ದೇಶದ ರಕ್ಷಣಾ ಕ್ಷೇತ್ರಕ್ಕೆ ಸೇವೆ ಸಲ್ಲಿಸಲು ಈ ಅವಕಾಶ ದೊರಕಿರುವುದು ತಮ್ಮ ಸುಯೋಗ ಎಂದು ಚೌಟ ಅವರು ಹೇಳಿದ್ದಾರೆ.
ಮಳೆಯ ಕಾರಣದಿಂದ ಅಡಿಕೆಗೆ ಬಾಧಿಸಿದ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ…
ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ…
ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ…
ದಕ್ಷಿಣ ಕನ್ನಡ ಮಾತ್ರವಲ್ಲ ಮಲೆನಾಡು ಭಾಗದ ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗದಲ್ಲೂ ಅಡಿಕೆ…
ಆಯುರ್ವೇದವು ಭಾರತದ ಪ್ರಾಚೀನ ಔಷಧ ವಿಜ್ಞಾನವಾಗಿದ್ದು, ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು…