ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ತಂಡದ ನಾಯಕ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದು, ಚೆನ್ನೈ ತಂಡದ ನೂತನ ನಾಯಕರಾಗಿ ರವೀಂದ್ರ ಜಡೇಜಾ ಅವರು ನೇಮಕಗೊಂಡಿದ್ದಾರೆ. ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಟ್ವೀಟ್ ಮಾಡಿದ್ದು, ಎಂಎಸ್ ಧೋನಿ ಅವರು ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ಅವರಿಗೆ ವರ್ಗಾಯಿಸಿದ್ದಾರೆ ಎಂದು ಹೇಳಿದೆ.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…