ಸುಬ್ರಹ್ಮಣ್ಯ | ವಿದ್ಯಾರ್ಥಿಗಳಿಗೆ ಗುದ್ದಿದ ಕಾರು | ಮೂವರು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು |

June 1, 2023
6:06 PM
 ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂರು ಜನ ವಿದ್ಯಾರ್ಥಿನಿಯರು  ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ.
ಕಾಲೇಜು ಬಿಟ್ಟು ಮನೆಗೆ ತೆರಳುತಿದ್ದ ವಿದ್ಯಾರ್ಥಿನಿಯರು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ಬಳಿ  ಸುಮಾರು 7-8 ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಪೇಟೆ ಕಡೆ  ತೆರಳುತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ. ಪರಿಣಾಮ ಮೂವರು ವಿದ್ಯಾರ್ಥಿನಿಯರು  ಗಾಯಗೊಂಡಿದ್ದು ಅವರುಗಳನ್ನು ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಉಳಿದ 3- 4 ವಿದ್ಯಾರ್ಥಿಗಳಿಗೂ ಸಣ್ಣ ಪುಟ್ಟ ಗಾಯವಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror