ನಾಲ್ಕು ತಿಂಗಳ ಬೆಕ್ಕಿನ ಮರಿ ಕೊಂದ ಆರೋಪದ ಮೇಲೆ ಮಹಿಳೆಯೊಬ್ಬರ ವಿರುದ್ಧ ಚತುಃಶ್ರುಂಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೋಖಲೆನಗರ ನಿವಾಸಿ ಶಿಲ್ಪಾ ನೀಲಕಂಠ ಶಿರ್ಕೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆಕೆಯ ನೆರೆಯ ವ್ಯಕ್ತಿ ಪ್ರಶಾಂತ್ ದತ್ತಾತ್ರೇ ಗಾಥೆ ಎಂಬವರು ದೂರು ದಾಖಲಿಸಿದ್ದರು.
ಎಪ್ರಿಲ್ 2 ರಂದು ಈ ಘಟನೆ ನಡೆದಿದೆ. ಮಹಿಳೆ ಬೆಕ್ಕಿನ ಮರಿ ತಲೆಗೆ ಮೊಂಡಾದ ವಸ್ತುವಿನಿಂದ ಹೊಡೆದಿದ್ದಾರೆ. ಬೆಕ್ಕಿನ ಮರಿ ಆಗಾಗ್ಗೆ ತನ್ನ ಮನೆಗೆ ಬಂದು ಗಲಾಟೆ ಮಾಡುತ್ತಿತ್ತು, ಇದಕ್ಕಾಗಿ ಹೊಡೆದಿದ್ದೇನೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಪೊಲೀಸರು ಮಹಿಳೆಯ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…