ನಾಲ್ಕು ತಿಂಗಳ ಬೆಕ್ಕಿನ ಮರಿ ಕೊಂದ ಆರೋಪದ ಮೇಲೆ ಮಹಿಳೆಯೊಬ್ಬರ ವಿರುದ್ಧ ಚತುಃಶ್ರುಂಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೋಖಲೆನಗರ ನಿವಾಸಿ ಶಿಲ್ಪಾ ನೀಲಕಂಠ ಶಿರ್ಕೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆಕೆಯ ನೆರೆಯ ವ್ಯಕ್ತಿ ಪ್ರಶಾಂತ್ ದತ್ತಾತ್ರೇ ಗಾಥೆ ಎಂಬವರು ದೂರು ದಾಖಲಿಸಿದ್ದರು.
ಎಪ್ರಿಲ್ 2 ರಂದು ಈ ಘಟನೆ ನಡೆದಿದೆ. ಮಹಿಳೆ ಬೆಕ್ಕಿನ ಮರಿ ತಲೆಗೆ ಮೊಂಡಾದ ವಸ್ತುವಿನಿಂದ ಹೊಡೆದಿದ್ದಾರೆ. ಬೆಕ್ಕಿನ ಮರಿ ಆಗಾಗ್ಗೆ ತನ್ನ ಮನೆಗೆ ಬಂದು ಗಲಾಟೆ ಮಾಡುತ್ತಿತ್ತು, ಇದಕ್ಕಾಗಿ ಹೊಡೆದಿದ್ದೇನೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಪೊಲೀಸರು ಮಹಿಳೆಯ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…