Advertisement

ಸುದ್ದಿಗಳು

ಎಣ್ಮೂರು ಪ್ರೌಡಶಾಲೆಯಲ್ಲಿ ಭತ್ತದ ನಾಟಿ ಶಿಕ್ಷಣ

ಎಣ್ಮೂರು : ಎಣ್ಮೂರು ಸರಕಾರಿ ಪ್ರೌಡಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಅನ್ನ ನೀಡುವ ಭತ್ತದ ಬೇಸಾಯದ ನೇಜಿ ನಾಟಿ ಕುರಿತು ತಿಳುವಳಿಕೆ ನೀಡುವ ಶಿಕ್ಷಣದೊಂದಿಗೆ ನೇಜಿ ಕೃಷಿ…

7 years ago

ಮಡಿಕೇರಿ ಆಕಾಶವಾಣಿಗೆ 26 ನೇ ವರ್ಷಾಚರಣೆಯ ಸಂಭ್ರಮ

ಮಡಿಕೇರಿ : ಮಡಿಕೇರಿ ಆಕಾಶವಾಣಿಯು 1993ರ ಆಗಸ್ಟ್ 28ರಂದು 103.1 ಮೆಗಾ ಹಟ್ರ್ಸ್ ತರಂಗಾಂತರದಿಂದ ಸ್ಥಾಪನೆಯಾಗಿ ಇದೀಗ 26ನೇ ವರ್ಷವನ್ನು ಪೂರೈಸುತ್ತಿದೆ. ಸಮಾಜದ ಸರ್ವರಿಗೂ ಬೇಕಾಗಿರುವ ವಿಚಾರಗಳನ್ನು…

7 years ago

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರಿಗೆ ಹುಟ್ಟೂರಿನವರಿಂದ ಅಭಿನಂದನೆ

ಸವಣೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಸ್ವೀಕಾರ ಪಡೆದುಕೊಂಡ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು  ಹುಟ್ಟೂರಿನವರ ಪರವಾಗಿ ಸವಣೂರಿನ ತಂಡ ಬೇಟಿಯಾಗಿ ಅಭಿನಂದನೆ ಸಲ್ಲಿಸಿತು. ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ  ಪಾಲ್ತಾಡಿ ಗ್ರಾಮದ ಕುಂಜಾಡಿ ನಳಿನ್ ಕುಮಾರ್ ಅವರ ಹುಟ್ಟೂರು.ಈ ಸಂದರ್ಭ ತಮ್ಮನ್ನು ಬೇಟಿಯಾದ  ಗುರು  ಆರ್.ಎಸ್.ಎಸ್.ನ ಹಿರಿಯ ಕಾರ್ಯಕರ್ತ ಬಿ.ಕೆ.ರಮೇಶ್ ಬಂಬಿಲ ಅವರ ಆಶೀರ್ವಾದ ಪಡೆದುಕೊಂಡರು. ತಂಡದಲ್ಲಿ  ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷಬಿ.ಕೆ.ರಮೇಶ್, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ,ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ,ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಉಪಾಧ್ಯಕ್ಷ  ರವಿಕುಮಾರ್,ಸದಸ್ಯರಾದ ಗಿರಿಶಂಕರ ಸುಲಾಯ, ಪ್ರಕಾಶ್ ಕುದ್ಮನಮಜಲು,ಸತೀಶ್ ಬಲ್ಯಾಯ ಕೆ,ರಾಜೀವಿ ಶೆಟ್ಟಿ,ಗಾಯತ್ರಿ ಬರೆಮೇಲು,ಮಾಜಿ ಸದಸ್ಯ ಬಾಳಪ್ಪ ಪೂಜಾರಿ ಬಂಬಿಲದೋಳ,ಬಂಬಿಲ ಹಾಲು ಉತ್ಪಾದಕರ ಸಹಕಾರಸಂಘದ ನಿರ್ದೆಶಕ ವಿಠಲ ಶೆಟ್ಟಿ ಬಂಬಿಲ,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ  ಪ್ರವೀಣ್ ಚೆನ್ನಾವರ , ಗ್ರಾಮ ವಿಕಾಸ ಸಮಿತಿಯ ಪೂರ್ವಾಧ್ಯಕ್ಷ  ಸುದಾಕರ ರೈ ಕುಂಜಾಡಿ,ಚೆನ್ನಾವರ ಮುಹಿಯ್ಯದೀನ್ ಜುಮಾಮಸೀದಿಯ ಅಧ್ಯಕ್ಷ ಕರೀಂ ಹಾಜಿ,ಇಸ್ಮಾಯಿಲ್ ಕಾನಾವು,ಸಂದೀಪ್ ಕುಂಜಾಡಿ ,ಜಗದೀಶ್ ಬತಡ್ಕ ,ಪ್ರಶಾಂತ್ ಚೆನ್ನಾವರ ಇದ್ದರು.

7 years ago

ಕುಕ್ಕೆ ಸುಬ್ರಹ್ಮಣ್ಯಕ್ಕೆ ಶೀಘ್ರದಲ್ಲಿ ಬರಲಿದೆ ಬ್ರಹ್ಮರಥ

ಸುಬ್ರಹ್ಮಣ್ಯ :ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದಾನಿಗಳ ನೆರವಿನಿಂದ ನಿರ್ಮಾಣವಾಗುತ್ತಿರುವ ನೂತನ ಬ್ರಹ್ಮರಥವನ್ನು ಮುಂದಿನ ತಿಂಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ  ತರುವ ನಿರ್ಧಾರ ಹಾಗೂ ಮುಂದಿನ ತಿಂಗಳಲ್ಲಿ ಆದಿ ಸುಬ್ರಹ್ಮಣ್ಯದಲ್ಲಿ…

7 years ago

ಆ.29 : ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ಶ್ರೀ ದುರ್ಗಾ ಪೂಜೆ

ಬಳ್ಪ: ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ಆ.29 ರಂದು ಗುರುವಾರ ಸಾಯಂಕಾಲ 6.30ಕ್ಕೆ ಸಾಮೂಹಿಕ ಶ್ರೀ ದುರ್ಗಾ ಪೂಜೆಯು ಜರಗಲಿರುವುದು. ಭಕ್ತಾದಿಗಳು ಭಾಗವಹಿಸಲು ಪ್ರಕಟಣೆಯಲ್ಲಿ  ತಿಳಿಸಲಾಗಿದೆ.

7 years ago

ಆ.31 : ಸಿದ್ಧರಾಮಯ್ಯ ಭೇಟಿ ಹಿನ್ನಲೆ- ಸುಳ್ಯ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವ ಭಾವಿ ಸಭೆ

ಸುಳ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಆ.31ಕ್ಕೆ ದ.ಕ ಜಿಲ್ಲೆಗೆ ಭೇಟಿ ನೀಡಿ ನೆರೆ ಬಾಧಿತ ಪ್ರದೇಶಕ್ಕೆ ತೆರಳಿ ಸಮೀಕ್ಷೆ…

7 years ago

ಸುಳ್ಯಕ್ಕೆ ಒಲಿದು ಬರಲಿದೆಯೇ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ. .?

* ಸ್ಪೆಷಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಸಾರಥ್ಯ ಈ ಬಾರಿ ಸುಳ್ಯಕ್ಕೆ ಒಲಿದು ಬರುವ ಸಾಧ್ಯತೆ ಇದೆ. ಹೀಗೊಂದು ಚರ್ಚೆ ಇದೀಗ…

7 years ago

ಕಲ್ಮಡ್ಕದಲ್ಲಿ ಆಪರೇಶನ್ “ಪೆರ್ಮರಿ” : ನಾಯಿಯ ಕಾಡಿದ ಹೆಬ್ಬಾವು ಕಾಡಿಗೆ..!

ಕಲ್ಮಡ್ಕ: ಸುಳ್ಯ ತಾಲೂಕಿನ ಕಲ್ಮಡ್ಕದ ಕೈಲಾರು ಈಶ್ವರ ಭಟ್ ಅವರ ತೋಟದಲ್ಲಿ  ಒಂದೇ ಸಮನೆ  ನಾಯಿ ಬೊಗಳುತ್ತಿತ್ತು. ಹೋಗಿ ನೋಡಿದಾಗ ಅವರ ಸಾಕು ನಾಯಿಯೊಂದನ್ನು ಹೆಬ್ಬಾವು ಹಿಡಿದು…

7 years ago

ಆಗಸ್ಟ್ 30 : ಬೆಳ್ಳಾರೆಯಲ್ಲಿ ಋಣ ಮುಕ್ತ ಕಾಯ್ದೆ -ಮಾಹಿತಿ ಶಿಬಿರ

ಸುಳ್ಯ: ಋಣ ಮುಕ್ತ ಕಾಯ್ದೆ ಅನುಷ್ಠಾನ ಹೋರಾಟ ಸಮಿತಿ ಸುಳ್ಯ ಇದರ ಆಶ್ರಯ ದಲ್ಲಿ ಬೆಳ್ಳಾರೆಯಲ್ಲಿ ಋಣ ಮುಕ್ತ ಕಾಯ್ದೆ -ಮಾಹಿತಿ ಶಿಬಿರವು ಆಗಸ್ಟ್ 30 ರಾಜೀವ…

7 years ago

ಸೆ.1 ರಿಂದ ಸುಳ್ಯದಲ್ಲಿ ಪ್ಲಾಸ್ಟಿಕ್ ನಿಷೇಧ: ಆ.31 ರಂದು ಪ್ಲಾಸ್ಟಿಕ್ ಮುಕ್ತ ಸುಳ್ಯ ಜಾಗೃತಿ ಜಾಥಾ

ಸುಳ್ಯ: ಸೆ. 1 ರಿಂದ ಸುಳ್ಯ ನಗರದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬರಲಿದೆ. ಈ ಹಿನ್ನಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಹಿನ್ನಲೆಯಲ್ಲಿ ಆ.31 ರಂದು ಶನಿವಾರ ಅಪರಾಹ್ನ…

7 years ago