ಸುದ್ದಿಗಳು

ಕಾವೇರಿ ವಿವಾದ | ಸಿಎಂ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ | ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸರ್ಕಾರ ನಿರ್ಧಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತಮಿಳುನಾಡಿಗೆ ಜುಲೈ 31ರವರೆಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನಿರ್ದೇಶನ ನೀಡಿತ್ತು. ಆದರೆ ಇದನ್ನು ಕರ್ನಾಟಕ ಸರ್ಕಾರ (Karnataka government) ಸ್ಪಷ್ಟವಾಗಿ ತಿರಸ್ಕರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ (All Party Meeting) ಕರೆಯಲಾಗಿತ್ತು. ಈ ಸಭೆಯಲ್ಲಿ ಪ್ರತಿ ದಿನ 1 ಟಿಎಂಸಿ ನೀರು ಬಿಡೋದಕ್ಕೆ ಆಗೋದಿಲ್ಲ ಅಂತ ನಿರ್ಧಾರಕ್ಕೆ ಬರಲಾಗಿದೆ. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Advertisement
Advertisement

ನೀರು ಬಿಡದಿರಲು ಸರ್ಕಾರ ನಿರ್ಧಾರ: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ. ನಾವು ನೀರನ್ನು ಬಿಡೋದು ಬೇಡ ಎಂಬ ನಿರ್ಧಾರಕ್ಕೆ ಬಂದೆವು. ಇದಕ್ಕಾಗಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸ್ಪಷ್ಟಪಡಿಸಿದ್ದಾರೆ.

1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು: ಈ ಸಲ 30 ಇನ್ ಪ್ಲೋ ಕಡಿಮೆಯಾಗಿದೆ. ಎಲ್ಲಾ ಜಲಾಶಯಗಳು ಸೇರಿ 63 ಪರ್ಸೆಂಟ್ ನೀರು ಸಂಗ್ರಹವಾಗಿದೆ. ಎಲ್ಲರ ಅಭಿಪ್ರಾಯ ಏನು ಅಂದ್ರೆ 1 ಟಿಎಂಸಿ ನೀರು ಬಿಡಕ್ಕೆ ಆಗಲ್ಲ. ನಾವು ಅಪೀಲು ಹೋಗಲೇಬೇಕು ಅಂತ ನಿರ್ಧರಿಸಿದ್ದೇವೆ. ಹೀಗಾಗಿ 1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ಧಾರಿಸಿದ್ದೇವೆ. ಅದಕ್ಕಾಗಿ ಎಲ್ಲಾರ ಅಭಿಪ್ರಾಯ ತೆಗೆದುಕೊಂಡಿದ್ದೇವೆ ಅಂತ ಸಿಎಂ ಹೇಳಿದ್ದಾರೆ. ಸದ್ಯಕ್ಕೆ 8 ಸಾವಿರ ಕ್ಯೂಸೆಕ್ ನೀರು ಬಿಡೋಣ. ಒಂದು ವೇಳೆ ಮಳೆ ಬರದಿದ್ರೆ ಕಡಿಮೆ ಮಾಡೋಣ. ಸಿಡಬ್ಯೂಎಂಎ ಮುಂದೆ ಅಪೀಲು ಹಾಕೋಣ ಅಂತ ಸಿಎಂ ಹೇಳಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

8 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

9 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

12 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

12 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

13 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago