Advertisement
ಸುದ್ದಿಗಳು

ಕಾವೇರಿ ವಿವಾದ | ಸಿಎಂ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ | ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸರ್ಕಾರ ನಿರ್ಧಾರ

Share

ತಮಿಳುನಾಡಿಗೆ ಜುಲೈ 31ರವರೆಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನಿರ್ದೇಶನ ನೀಡಿತ್ತು. ಆದರೆ ಇದನ್ನು ಕರ್ನಾಟಕ ಸರ್ಕಾರ (Karnataka government) ಸ್ಪಷ್ಟವಾಗಿ ತಿರಸ್ಕರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ (All Party Meeting) ಕರೆಯಲಾಗಿತ್ತು. ಈ ಸಭೆಯಲ್ಲಿ ಪ್ರತಿ ದಿನ 1 ಟಿಎಂಸಿ ನೀರು ಬಿಡೋದಕ್ಕೆ ಆಗೋದಿಲ್ಲ ಅಂತ ನಿರ್ಧಾರಕ್ಕೆ ಬರಲಾಗಿದೆ. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನೀರು ಬಿಡದಿರಲು ಸರ್ಕಾರ ನಿರ್ಧಾರ: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ. ನಾವು ನೀರನ್ನು ಬಿಡೋದು ಬೇಡ ಎಂಬ ನಿರ್ಧಾರಕ್ಕೆ ಬಂದೆವು. ಇದಕ್ಕಾಗಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸ್ಪಷ್ಟಪಡಿಸಿದ್ದಾರೆ.

1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು: ಈ ಸಲ 30 ಇನ್ ಪ್ಲೋ ಕಡಿಮೆಯಾಗಿದೆ. ಎಲ್ಲಾ ಜಲಾಶಯಗಳು ಸೇರಿ 63 ಪರ್ಸೆಂಟ್ ನೀರು ಸಂಗ್ರಹವಾಗಿದೆ. ಎಲ್ಲರ ಅಭಿಪ್ರಾಯ ಏನು ಅಂದ್ರೆ 1 ಟಿಎಂಸಿ ನೀರು ಬಿಡಕ್ಕೆ ಆಗಲ್ಲ. ನಾವು ಅಪೀಲು ಹೋಗಲೇಬೇಕು ಅಂತ ನಿರ್ಧರಿಸಿದ್ದೇವೆ. ಹೀಗಾಗಿ 1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ಧಾರಿಸಿದ್ದೇವೆ. ಅದಕ್ಕಾಗಿ ಎಲ್ಲಾರ ಅಭಿಪ್ರಾಯ ತೆಗೆದುಕೊಂಡಿದ್ದೇವೆ ಅಂತ ಸಿಎಂ ಹೇಳಿದ್ದಾರೆ. ಸದ್ಯಕ್ಕೆ 8 ಸಾವಿರ ಕ್ಯೂಸೆಕ್ ನೀರು ಬಿಡೋಣ. ಒಂದು ವೇಳೆ ಮಳೆ ಬರದಿದ್ರೆ ಕಡಿಮೆ ಮಾಡೋಣ. ಸಿಡಬ್ಯೂಎಂಎ ಮುಂದೆ ಅಪೀಲು ಹಾಕೋಣ ಅಂತ ಸಿಎಂ ಹೇಳಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

16 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

2 days ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

4 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 days ago