MIRROR FOCUS

ಕಾವೇರಿ ನೀರು ವಿವಾದ | ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರ | ಮಂಡ್ಯ, ಮದ್ದೂರ್ ಬಂದ್ | ಪೊಲೀಸ್ ಬಿಗಿ ಭದ್ರತೆ

Share

ಕಾವೇರಿ ಕಿಚ್ಚು ಹೆಚ್ಚಾಗುತ್ತಿದ್ದು, ಇಂದು ಮಂಡ್ಯ ಹಾಗೂ ಮದ್ದೂರ್ ಬಂದ್ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ ಸುಪ್ರೀಂ ಕೋರ್ಟ್ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದು, #KRS ಜಲಾಶಯದ ನೀರಿನ ಮಟ್ಟ 96.90 ಅಡಿಗೆ ಕುಸಿದಿದೆ. ನಿನ್ನೆ ತಮಿಳುನಾಡಿಗೆ 2,673 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು, ಇಂದು 3,000 ಕ್ಯೂಸೆಕ್‌ಗೆ ಏರಿಕೆಯಾಗಿದೆ.

Advertisement

ತಮಿಳುನಾಡಿಗೆ ಕೆಆರ್‌ಎಸ್‌ನಿಂದ ಬಿಡುಗಡೆ ಮಾಡಲಾದ ನೀರಿನ ಪ್ರಮಾಣದಲ್ಲಿ 300 ಕ್ಯೂಸೆಕ್‌ನಷ್ಟು ಹೆಚ್ಚುವರಿ ನೀರು ಹರಿಸಲಾಗಿದೆ. ಸುಪ್ರೀಂ ಕೋರ್ಟ್ಆದೇಶ ವಿರೋಧಿಸಿ ಇಂದು ರೈತ, ಕನ್ನಡ ಪರ, ಪ್ರಗತಿ ಪರ ಸಂಘಟನೆಗಳಿಂದ ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಬಂದ್‍ಗೆ ಕರೆ ನೀಡಿವೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎರಡೂ ನಗರಗಳು ಸಂಪೂರ್ಣ ಸ್ಥಬ್ದವಾಗಲಿದೆ. ವರ್ತಕರ ಸಂಘ, ಹೋಟೆಲ್, ಪೆಟ್ರೋಲ್ ಬಂಕ್ ಮಾಲೀಕರು, ಆಟೋ ಚಾಲಕರು, ಖಾಸಗಿ ಬಸ್, ಲಾರಿ ಮಾಲೀಕರು ಸಂಘಗಳು ಬೆಂಬಲ ಸೂಚಿಸಿದ್ದು. ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಿಂದಲೂ ಬಂದ್ ಬೆಂಬಲಿಸಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-04-2025 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ | ಮುಂದಿನ 10 ದಿನಗಳವರೆಗೂ ಮಳೆ ಅಲ್ಲಲ್ಲಿ ಮಳೆಯ ಸಾಧ್ಯತೆ

ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…

3 hours ago

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…

7 hours ago

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

8 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

9 hours ago

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…

9 hours ago

ಶುಕ್ರ ನೇರ ಸಂಚಾರದ ಪರಿಣಾಮ : ಕೆಲ ರಾಶಿಗಳ ಮೇಲೆ ಪ್ರಭಾವ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago