Advertisement
MIRROR FOCUS

ಭತ್ತ, ರಾಗಿ, ಹತ್ತಿ ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ |

Share

ಎನ್‌ಡಿಎ ಸರ್ಕಾರ(NDA Govt) ರೈತರ(Farmers) ಹಿತ ಕಾಪಾಡಲು ಮೊದಲ ಹೆಜ್ಜೆಯನ್ನಿಟ್ಟಿದೆ. ರೈತರಿಗೆ ಕೇಂದ್ರ ಸರ್ಕಾರ(Central Govt) ಸಿಹಿ ಸುದ್ದಿ ನೀಡಿದೆ. ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಭತ್ತ(Paddy), ರಾಗಿ(Ragi), ತೊಗರಿ(Dal) ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು(Minimum Support Price) ಹೆಚ್ಚಿಸಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.50 ರಷ್ಟು ಎಂಎಸ್‌ಪಿ ಹೆಚ್ಚಿಸಿದೆ.

Advertisement
Advertisement
Advertisement
Advertisement

ಭತ್ತದ ಮೇಲಿನ ಎಂಎಸ್‌ಪಿಯನ್ನು 143 ರೂಪಾಯಿ ಹೆಚ್ಚಿಸಿದ್ದು, ಭತ್ತದ ಕನಿಷ್ಠ ಬೆಲೆ ಈಗ 2,300 ರೂಪಾಯಿ ಆಗಿದೆ. ಅದೇ ರೀತಿ ರಾಗಿಗೆ 268 ರೂ., ಗೋಧಿ 150 ರೂ., ಮೆಕ್ಕೆ ಜೋಳ 128 ರೂ., ಜೋಳ 210 ರೂ., ಸಜ್ಜೆ 150 ರೂ., ತೊಗರಿ 400 ರೂ., ಹೆಸರುಬೇಳೆ 803 ರೂ., ಉದ್ದಿನ ಬೇಳೆ 350 ರೂ., ಕಡಲೆಕಾಯಿ 527 ರೂ., ಸೂರ್ಯಕಾಂತಿ 360 ರೂ., ಸೋಯಾಬೀನ್ 300 ರೂ., ಹತ್ತಿ 400 ರೂ., ಎಳ್ಳಿ 632 ರೂ., ಹುಚ್ಚೆಳ್ಳಿ 983 ರೂ. ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಇದರಿಂದ 2 ಲಕ್ಷ ರೈತರಿಗೆ ಲಾಭವಾಗಲಿದೆ.

Advertisement

ಸರ್ಕಾರಕ್ಕೆ 35,000 ಕೋಟಿ ರೂ. ಹೆಚ್ಚುವರಿ ಹೊರೆ ಆಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸರ್ಕಾರಿ ಗೋದಾಮಿನಲ್ಲಿ ಅಕ್ಕಿಯ ದಾಸ್ತಾನು ಸಾಕಷ್ಟು ಇರುವಾಗಲೇ ಭತ್ತಕ್ಕೆ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ 117 ರೂ. ಹೆಚ್ಚಳ ಮಾಡಲಾಗಿದೆ. ಕೇಂದ್ರದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಕಟಿಸಿದ ಮೊದಲ ನಿರ್ಧಾರ ಇದಾಗಿದೆ. ಬೆಂಬಲ ಬೆಲೆ ಹೆಚ್ಚಳ ಮಾಡಿರುವುದರ ಹಿಂದೆ ಹರಿಯಾಣ, ಮಹಾರಾಷ್ಟ, ಜಾರ್ಖಂಡ್, ದೆಹಲಿ ವಿಧಾನಸಭಾ ಚುನಾವಣೆಗಳ ಲೆಕ್ಕಾಚಾರವೂ ಇದೆ ಎನ್ನಲಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

17 hours ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

1 day ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

1 day ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

1 day ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago